Latest Updates
-
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ!
ಆಪ್ತ ಸಂಬಂಧಗಳನ್ನೂ ದೂರಮಾಡುವ ವೃತ್ತಿಪರತೆ

16ನೇ ವಯಸ್ಸಿಗೆ ಅಲ್ಲಿನ ಯುವಜನ ಉದ್ಯೋಗ ಅರಸುತ್ತಾರೆ. ಅದರಿಂದ ನಮಗೆ ಆತ್ಮವಿಶ್ವಾಸ ಬರುತ್ತದೆ. ಸ್ವತಂತ್ರವಾಗಿ ಆಲೋಚಿಸುವ ಮನಸ್ಥಿತಿ ಬೆಳೆಯುತ್ತದೆ ಎಂದು ಹೇಳುತ್ತಾ ಅವಳು ಕಾಲೇಜು, ವೃತ್ತಿ, ಓದು ಮೂರನ್ನೂ ನಿಭಾಯಿಸುವ ಕಸರತ್ತಿಗೆ ಒಡ್ಡಿಕೊಂಡಿದ್ದಾಳೆ.
ಅಪ್ಪ ಗಳಿಸಿದ ರಾಶಿ ಹಣವನ್ನು ಖರ್ಚು ಮಾಡುತ್ತಾ ಕಾಲ ಕಳೆಯುವ ಅತಿ ಶ್ರೀಮಂತ ಹುಡುಗರ ಕತೆ ಇದಲ್ಲ. ಮಧ್ಯಮ ವರ್ಗದ ಯುವಜನರ ಇಂದಿನ ಬದಲಾದ ಮನಸ್ಥಿತಿ. ಪಾಶ್ಚಿಮಾತ್ಯರ ಅನುಕರಣೆಗೆ ಒಳಗಾಗಿ ಇಂಥ ಮನಸ್ಥಿತಿ ತಾಳುತ್ತಿರುವ ಯುವಜನತೆ ಅದರೊಂದಿಗೆ ಅಪ್ಪನ ಪ್ರೀತಿ ಮತ್ತು ಸಲುಗೆಯನ್ನು ಕಳೆದುಕೊಳ್ಳುತ್ತಿದ್ದಾರೆಯೇ?
'ಅಪ್ಪನ ಹಣವನ್ನು ಮಿತಿಮೀರಿ ಖರ್ಚು ಮಾಡುವುದು ತಪ್ಪು' ಎನ್ನುವುದು ಎಷ್ಟು ಸರಿಯೋ 'ಅಪ್ಪನಿಂದ ಹಣವನ್ನೇ ಕೇಳಬಾರದು, ಅವರ ಹಣ ನಮ್ಮದಲ್ಲ' ಎನ್ನುವುದು ಅಷ್ಟೇ ತಪ್ಪು. ಇದರಿಂದ ಹಿರಿಯರಿಗೆ ನೋವುಂಟು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿಲ್ಲ.
ಅಪ್ಪ ಹೇಗಾದರೂ ಹಣ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದುಕೊಳ್ಳುವ ಮನಸ್ಸು ಇರುವುದು ಬೇಡ. ಆದರೆ ಮಕ್ಕಳು ತೀರಾ ವೃತ್ತಿಪರತೆ ಬೆಳೆಸಿಕೊಂಡು ಆತ್ಮೀಯ ಸಂಬಂಧಗಳನ್ನು ದೂರ ತಳ್ಳುವುದು ಸರಿಯೇ?



Click it and Unblock the Notifications