Latest Updates
-
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು?
ಭ್ರಷ್ಟರು ಗುಡ್ಡ ಅಗೆದು ಬೆಟ್ಟದಷ್ಟು ದುಡ್ಡು ಮಾಡಿದರು, ಹೆಗ್ಡೆ ನೀವು ...

ಇನ್ನೂ ಆಶ್ಚರ್ಯಕರ ಸಂಗತಿ ಹೇಳ್ಲಾ. ಈ ಹಣ ನೀಡಿರುವುದು ಸೌತ್ ವೆಸ್ಟ್ ಮೈನಿಂಗ್ ಕಂಪನಿ. ನೀವೂ ಒಂದು ವಿಷ್ಯ ತಿಳಿಕೊಳ್ಳಿ. ಇಡೀ ರಾಜ್ಯದ ಜನತೆಗೆ ಗೊತ್ತಿರುವ ಸಂಗತಿಯೆಂದರೆ ಬಳ್ಳಾರಿ ರೆಡ್ಡಿ ಸೋದರರು ಮುಖ್ಯಮಂತ್ರಿ ಯಡಿಯೂರಪ್ಪಗೆ ತುಂಬಾ ಹತ್ತಿರವಾಗಿದ್ದುಕೊಂಡು ಗಣಿಗಳಿಂದ ಸಾವಿರಾರು ಕೋಟಿ ಬಾಚಿದರು ಎಂಬುದು.
ಈ ಪ್ರಕ್ರಿಯೆಯಲ್ಲಿ ಯಡಿಯೂರಪ್ಪಗೆ ಕೋಟ್ಯಂತರ ರುಪಾಯಿ ಸಂದಾಯವಾಗಿದೆ ಎಂಬುದರಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಮಾನವಿಲ್ಲ. ಆದರೆ ಅದೇನದು ನಿಮ್ಮ ವರದಿ. ಅದರಲ್ಲೆಲ್ಲೂ ರೆಡ್ಡಿ ಸೋದರರ ಗಣಿ ಋಣ ಸಂದಾಯದ (ಯಡಿಯೂರಪ್ಪಗೆ) ಬಗ್ಗೆ ಪ್ರಸ್ತಾಪವೇ ಇಲ್ಲ. ಯಸ್ ಯಡ್ಡಿಗೆ ರೆಡ್ಡಿಗಳಿಂದ ಎಷ್ಟು ಕೋಟಿ ಸಂದಾಯವಾಗಿದೆ ಎಂದು ಯಾಕೆ ರುಜುವಾತುಪಡಿಸಿಲ್ಲ. ಇದನ್ನು ರಾಜ್ಯದ ಜನತೆ ಮುಂದಿಡಲು ಯಾಕೆ ವಿಫಲರಾದಿರಿ?
ಅದೂ ಚೆಕ್ ಮೂಲಕ ಸಂದಾಯವಾಗಿರುವುದನ್ನು ನೀವು ದೊಡ್ಡದಾಗಿ ಎತ್ತಿಹಿಡಿದಿದ್ದೀರಿ. ಇದನ್ನು ಯಾವುದೇ ಒಬ್ಬ ಸಾಧಾರಣ ಪೊಲೀಸ್ ಅಧಿಕಾರಿಯೂ ಪತ್ತೆ ಹಚ್ಚಬಹುದಿತ್ತು, ನೀವೇ ಬೇಕು ಅಂತೇನಿಲ್ಲ. ಗುರುಗಳೇ, ನಿಮ್ಮ ವರದಿಯ ಬಗ್ಗೆ ನಾವೆಲ್ಲ ಇಟ್ಟುಕೊಂಡಿದ್ದ ನಿರೀಕ್ಷೆಗಳೆಲ್ಲ ಠುಸ್ ಎಂದಿವೆ. ಹಾಡಿದ್ದೇ ಹಾಡೋ...ಎಂಬಂತೆ ಬುಧವಾರದ ಪತ್ರಿಕಾಗೋಷ್ಠಿಯಲ್ಲೂ ಅದೇ ಸೋರಿಕೆ ಮಾಹಿತಿಯನ್ನು ನೀಡಿ, ಕೃತಾರ್ಥರಾಗಿದ್ದೀರಿ.



Click it and Unblock the Notifications