Latest Updates
-
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
ಸಿ.ಡಿ. ರೂಪದಲ್ಲಿ ನವನವೀನ ರಾಷ್ಟ್ರಗೀತೆ ಅನಾವರಣ
Talk Of The Town
oi-Sadhu Srinath
By Srinath

'ಜಯ ಹೇ' (ಅಂತಿಮ ವಿಜಯ) ಹೆಸರಿನ ಈ ಅವತರಣಿಕೆ ಕವನದ ಎಲ್ಲ ಐದು ಚರಣಗಳನ್ನೂ ಪೂರ್ಣವಾಗಿ ಒಳಗೊಂಡಿದೆ. ಹಲವಾರು ಗಾಯಕರ ಗಾಯನ ಹಾಗೂ ವಿವಿಧ ವಾದ್ಯಗಾರರ ಕಂಠಸಿರಿಯ ಸಮ್ಮಿಲನ ಇದಾಗಿದೆ.
ಗಿರಿಜಾ ದೇವಿ, ಎಂ. ಬಾಲಮುರಳಿ ಕೃಷ್ಣ , ನಿತ್ಯಶ್ರೀ ಮಹಾದೇವನ್, ಸಂತೂರಿನಲ್ಲಿ ಪಂಡಿತ್ ಶಿವಕುಮಾರ್ ಶರ್ಮ, ಮೋಹನ ವೀಣೆಯಲ್ಲಿ ಪಂಡಿತ್ ವಿಶ್ವಮೋಹನ್ ಭಟ್, ಸುನಿಧಿ ಚೌಹಾಣ್, ಕೈಲಾಸ್ ಖೇರ್, ಪಿ. ಸುಶೀಲ, ಜಗಜಿತ್ ಸಿಂಗ್, ಶಂಕರ್ ಮಹಾದೇವನ್, ಜಾನಪದ ಗಾಯಕರಾದ ಲೋಪಮುದ್ರಾ ಮಿತ್ರ, ಲಖನ್ದಾಸ್ ಬೌಲ್ ಸಹಿತ 39 ಪ್ರಖ್ಯಾತ ಗಾಯಕರು ಹಾಡಿರುವ ಜನ ಗಣ ಮನವನ್ನು ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿಯಾಗಿ ಶುಕ್ರವಾರ ಬಿಡುಗಡೆಗೊಳಿಸಲಾಗಿದೆ.
Comments
Read more about: ಸ್ವಾತಂತ್ರ್ಯ ಭಾರತ ರಾಷ್ಟ್ರಗೀತೆ ಕನ್ನಡ ವಿಡಿಯೋ video independence day national anthem kannada
English summary
National Anthem CD, Jana Gana Mana in Kannada 64th Independence day celebrations, ಸಿ.ಡಿ. ಯಲ್ಲಿ ನವನವೀನ ರಾಷ್ಟ್ರಗೀತೆ ಅನಾವರಣ, ಭಾರತದ ರಾಷ್ಟ್ರಗೀತೆ ಕನ್ನಡದಲ್ಲಿ,
Story first published: Sunday, August 14, 2011, 8:53 [IST]
Other articles published on Aug 14, 2011



Click it and Unblock the Notifications