Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
64ನೇ ಸ್ವಾತಂತ್ರ್ಯದ ಸವಿಯಲ್ಲಿ ಈ ಗೀತೆ ಹಾಡಿ ಸಂಭ್ರಮಿಸಿ

ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ
ರಾಷ್ಟ್ರಗೀತೆಯ ಕನ್ನಡ ಭಾವಾನುವಾದ : ಜನ ಸಮೂಹದ ಮನಸ್ಸಿಗೆ ಒಡೆಯನಾದ ಸರ್ವೋಚ್ಚ ನಾಯಕನೇ ಭಾರತದ ಅದೃಷ್ಟವನ್ನು ದಯಪಾಲಿಸುವವನೇ ನಿನಗೆ ಜಯವಾಗಲಿ. ಪಂಜಾಬ, ಸಿಂಧು, ಗುಜರಾತ, ಮಹಾರಾಷ್ಟ್ರ, ದಕ್ಷಿಣ ಭಾರತ, ಒರಿಸ್ಸಾ, ಬಂಗಾಳ ಹೀಗೆ ಭಾರತದ ನಾಲ್ಕೂ ದಿಕ್ಕಿನ ಪ್ರಾಂತ್ಯಗಳು ವಿಂದ್ಯ, ಹಿಮಾಚಲ ಪರ್ವತಗಳು ಹಾಗೇ ಗಂಗಾ, ಯಮುನೆಯಂತಹ ಜೀವನದಿಗಳು ಶ್ರೇಷ್ಠವಾದ ಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗ್ರತಗೊಳ್ಳುತ್ತವೆ. ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ. ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ, ಜಯವಾಗಲಿ. ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ. ನಮನ.



Click it and Unblock the Notifications