Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
64ನೇ ಸ್ವಾತಂತ್ರ್ಯದ ಸವಿಯಲ್ಲಿ ಈ ಗೀತೆ ಹಾಡಿ ಸಂಭ್ರಮಿಸಿ

ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ
ರಾಷ್ಟ್ರಗೀತೆಯ ಕನ್ನಡ ಭಾವಾನುವಾದ : ಜನ ಸಮೂಹದ ಮನಸ್ಸಿಗೆ ಒಡೆಯನಾದ ಸರ್ವೋಚ್ಚ ನಾಯಕನೇ ಭಾರತದ ಅದೃಷ್ಟವನ್ನು ದಯಪಾಲಿಸುವವನೇ ನಿನಗೆ ಜಯವಾಗಲಿ. ಪಂಜಾಬ, ಸಿಂಧು, ಗುಜರಾತ, ಮಹಾರಾಷ್ಟ್ರ, ದಕ್ಷಿಣ ಭಾರತ, ಒರಿಸ್ಸಾ, ಬಂಗಾಳ ಹೀಗೆ ಭಾರತದ ನಾಲ್ಕೂ ದಿಕ್ಕಿನ ಪ್ರಾಂತ್ಯಗಳು ವಿಂದ್ಯ, ಹಿಮಾಚಲ ಪರ್ವತಗಳು ಹಾಗೇ ಗಂಗಾ, ಯಮುನೆಯಂತಹ ಜೀವನದಿಗಳು ಶ್ರೇಷ್ಠವಾದ ಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗ್ರತಗೊಳ್ಳುತ್ತವೆ. ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ. ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ, ಜಯವಾಗಲಿ. ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ. ನಮನ.



Click it and Unblock the Notifications











