Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
64ನೇ ಸ್ವಾತಂತ್ರ್ಯದ ಸವಿಯಲ್ಲಿ ಈ ಗೀತೆ ಹಾಡಿ ಸಂಭ್ರಮಿಸಿ

ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ
ರಾಷ್ಟ್ರಗೀತೆಯ ಕನ್ನಡ ಭಾವಾನುವಾದ : ಜನ ಸಮೂಹದ ಮನಸ್ಸಿಗೆ ಒಡೆಯನಾದ ಸರ್ವೋಚ್ಚ ನಾಯಕನೇ ಭಾರತದ ಅದೃಷ್ಟವನ್ನು ದಯಪಾಲಿಸುವವನೇ ನಿನಗೆ ಜಯವಾಗಲಿ. ಪಂಜಾಬ, ಸಿಂಧು, ಗುಜರಾತ, ಮಹಾರಾಷ್ಟ್ರ, ದಕ್ಷಿಣ ಭಾರತ, ಒರಿಸ್ಸಾ, ಬಂಗಾಳ ಹೀಗೆ ಭಾರತದ ನಾಲ್ಕೂ ದಿಕ್ಕಿನ ಪ್ರಾಂತ್ಯಗಳು ವಿಂದ್ಯ, ಹಿಮಾಚಲ ಪರ್ವತಗಳು ಹಾಗೇ ಗಂಗಾ, ಯಮುನೆಯಂತಹ ಜೀವನದಿಗಳು ಶ್ರೇಷ್ಠವಾದ ಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗ್ರತಗೊಳ್ಳುತ್ತವೆ. ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ. ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ, ಜಯವಾಗಲಿ. ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ. ನಮನ.



Click it and Unblock the Notifications
