Latest Updates
-
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ
64ನೇ ಸ್ವಾತಂತ್ರ್ಯದ ಸವಿಯಲ್ಲಿ ಈ ಗೀತೆ ಹಾಡಿ ಸಂಭ್ರಮಿಸಿ

ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ
ರಾಷ್ಟ್ರಗೀತೆಯ ಕನ್ನಡ ಭಾವಾನುವಾದ : ಜನ ಸಮೂಹದ ಮನಸ್ಸಿಗೆ ಒಡೆಯನಾದ ಸರ್ವೋಚ್ಚ ನಾಯಕನೇ ಭಾರತದ ಅದೃಷ್ಟವನ್ನು ದಯಪಾಲಿಸುವವನೇ ನಿನಗೆ ಜಯವಾಗಲಿ. ಪಂಜಾಬ, ಸಿಂಧು, ಗುಜರಾತ, ಮಹಾರಾಷ್ಟ್ರ, ದಕ್ಷಿಣ ಭಾರತ, ಒರಿಸ್ಸಾ, ಬಂಗಾಳ ಹೀಗೆ ಭಾರತದ ನಾಲ್ಕೂ ದಿಕ್ಕಿನ ಪ್ರಾಂತ್ಯಗಳು ವಿಂದ್ಯ, ಹಿಮಾಚಲ ಪರ್ವತಗಳು ಹಾಗೇ ಗಂಗಾ, ಯಮುನೆಯಂತಹ ಜೀವನದಿಗಳು ಶ್ರೇಷ್ಠವಾದ ಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗ್ರತಗೊಳ್ಳುತ್ತವೆ. ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ. ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ, ಜಯವಾಗಲಿ. ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ. ನಮನ.



Click it and Unblock the Notifications