Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
64ನೇ ಸ್ವಾತಂತ್ರ್ಯದ ಸವಿಯಲ್ಲಿ ಈ ಗೀತೆ ಹಾಡಿ ಸಂಭ್ರಮಿಸಿ

ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ
ರಾಷ್ಟ್ರಗೀತೆಯ ಕನ್ನಡ ಭಾವಾನುವಾದ : ಜನ ಸಮೂಹದ ಮನಸ್ಸಿಗೆ ಒಡೆಯನಾದ ಸರ್ವೋಚ್ಚ ನಾಯಕನೇ ಭಾರತದ ಅದೃಷ್ಟವನ್ನು ದಯಪಾಲಿಸುವವನೇ ನಿನಗೆ ಜಯವಾಗಲಿ. ಪಂಜಾಬ, ಸಿಂಧು, ಗುಜರಾತ, ಮಹಾರಾಷ್ಟ್ರ, ದಕ್ಷಿಣ ಭಾರತ, ಒರಿಸ್ಸಾ, ಬಂಗಾಳ ಹೀಗೆ ಭಾರತದ ನಾಲ್ಕೂ ದಿಕ್ಕಿನ ಪ್ರಾಂತ್ಯಗಳು ವಿಂದ್ಯ, ಹಿಮಾಚಲ ಪರ್ವತಗಳು ಹಾಗೇ ಗಂಗಾ, ಯಮುನೆಯಂತಹ ಜೀವನದಿಗಳು ಶ್ರೇಷ್ಠವಾದ ಸಮುದ್ರದ ನೀರಿನ ಅಲೆಗಳು ನಿನ್ನ ಮಂಗಳಕರವಾದ ಹೆಸರನ್ನು ಕೇಳಿ ಜಾಗ್ರತಗೊಳ್ಳುತ್ತವೆ. ನಿನ್ನ ಮಂಗಳಕರವಾದ ಆಶೀರ್ವಚನವನ್ನು ಕೇಳಿಕೊಳ್ಳುತ್ತಾ ನಿನ್ನ ಗೆಲುವಿನ ಗೀತೆಯನ್ನು ಹಾಡುತ್ತಿವೆ. ಜನ ಸಮೂಹಕ್ಕೆ ಒಳ್ಳೆಯದನ್ನು ಅನುಗ್ರಹಿಸವವನೇ ನಿನಗೆ ಜಯವಾಗಲಿ, ಜಯವಾಗಲಿ. ಭಾರತದ ಭಾಗ್ಯವನ್ನು ಕರುಣಿಸುವವನೇ ನಿನಗೆ ಜಯವಾಗಲಿ. ನಮನ.



Click it and Unblock the Notifications