Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಮುದಿ ಅಣ್ಣಾ ಮಳೆಯಲ್ಲಿ ಓಡ್ತಿದಾರೆ, ಯಾಕಣ್ಣ ನಿಲೇಕಣಿ?

ಸೋ, ನೀವು ಹೇಳುವಂತೆ ಈಗೇನು ಸರಕಾರಿ ಜನ ಲೋಕ ಪಾಲ ಮಸೂದೆಯನ್ನು standing committee ಅನುಮೋದಿಸಿದೆ ಅದು 'ಸರ್ವಶ್ರೇಷ್ಠ. ಅದನ್ನು ಯಾರೂ ಪ್ರಶ್ನಿಸಬಾರದು. ಸರಕಾರಿ ಜನ ಲೋಕಪಾಲ ಮಸೂದೆಯನ್ನು ದೇಶದ ಹಜಾರೋ ಅಣ್ಣಾಗಳು ಬಾಯ್ಮುಚ್ಕೊಂಡು ಸ್ವೀಕರಿಸಬೇಕು. ಸರಕಾರ ಸಾರಿ, standing committee ಅನುಮೋದಿಸಿದೆ. ಆದ್ದರಿಂದ ಅದನ್ನು ಬಾಯಿಮುಚ್ಕಂಡು ಒಪ್ಪಿಕೊಳ್ಳಿ' ಎಂದು ಫರ್ಮಾನು ಹೊರಡಿಸುವ ಹಪಾಹಪಿ ಯಾಕಣ್ಣ?
ಸಂದರ್ಶನದ ವೇಳೆ ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಕಳೆದೆರಡು ವರ್ಷಗಳಿಂದ (ಕಾಂಗ್ರೆಸ್) ರಾಜಕಾರಣಿಗಳ ಜತೆ ನಿಕಟವಾಗಿ ವ್ಯವಹರಿಸುತ್ತಿದ್ದೇನೆ. ಅವರೆಲ್ಲ ಅತ್ಯಂತ ಶ್ರಮಜೀವಿಗಳು. ನಾಡಿಗಾಗಿ ಅಹಿರ್ನಿಶಿ ದುಡಿಯುತ್ತಿದ್ದಾರೆ ಎಂದೆಲ್ಲ ಬಡಬಡಿಸಿದಿರಿ. ಅಣ್ಣ ನಿಲೇಕಣಿ, ಇನ್ನು ಹೆಚ್ಚು ನಿಮ್ಮ ಮಾತನ್ನು ಕೇಳಿಸಿಕೊಳ್ಳಲಾಗದೆ ಟಿವಿ ಕಿವಿ ಹಿಂಡಿದೆ, ಮಾರಾಯಾ!
ಕೊನೆಗೂ ನನ್ನಲ್ಲುಳಿದ ಪ್ರಶ್ನೆ 'ಪ್ರಪಂಚದ ಇತರೆಡೆ ವಿಫಲವಾಗಿರುವ Uid ಎಂಬ ಯೋಜನೆಗೆ ನಿಮ್ಮನ್ನು ಅಧಿಪತಿಯಾಗಿಸುತ್ತಿದ್ದಂತೆ ಯಾಕಣ್ಣ ಹೀಗೆ ಸರಕಾರಿ ವಕ್ತಾರರಾದಿರಿ?'. ಉತ್ತರ...



Click it and Unblock the Notifications