Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಮುದಿ ಅಣ್ಣಾ ಮಳೆಯಲ್ಲಿ ಓಡ್ತಿದಾರೆ, ಯಾಕಣ್ಣ ನಿಲೇಕಣಿ?

ಸೋ, ನೀವು ಹೇಳುವಂತೆ ಈಗೇನು ಸರಕಾರಿ ಜನ ಲೋಕ ಪಾಲ ಮಸೂದೆಯನ್ನು standing committee ಅನುಮೋದಿಸಿದೆ ಅದು 'ಸರ್ವಶ್ರೇಷ್ಠ. ಅದನ್ನು ಯಾರೂ ಪ್ರಶ್ನಿಸಬಾರದು. ಸರಕಾರಿ ಜನ ಲೋಕಪಾಲ ಮಸೂದೆಯನ್ನು ದೇಶದ ಹಜಾರೋ ಅಣ್ಣಾಗಳು ಬಾಯ್ಮುಚ್ಕೊಂಡು ಸ್ವೀಕರಿಸಬೇಕು. ಸರಕಾರ ಸಾರಿ, standing committee ಅನುಮೋದಿಸಿದೆ. ಆದ್ದರಿಂದ ಅದನ್ನು ಬಾಯಿಮುಚ್ಕಂಡು ಒಪ್ಪಿಕೊಳ್ಳಿ' ಎಂದು ಫರ್ಮಾನು ಹೊರಡಿಸುವ ಹಪಾಹಪಿ ಯಾಕಣ್ಣ?
ಸಂದರ್ಶನದ ವೇಳೆ ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಕಳೆದೆರಡು ವರ್ಷಗಳಿಂದ (ಕಾಂಗ್ರೆಸ್) ರಾಜಕಾರಣಿಗಳ ಜತೆ ನಿಕಟವಾಗಿ ವ್ಯವಹರಿಸುತ್ತಿದ್ದೇನೆ. ಅವರೆಲ್ಲ ಅತ್ಯಂತ ಶ್ರಮಜೀವಿಗಳು. ನಾಡಿಗಾಗಿ ಅಹಿರ್ನಿಶಿ ದುಡಿಯುತ್ತಿದ್ದಾರೆ ಎಂದೆಲ್ಲ ಬಡಬಡಿಸಿದಿರಿ. ಅಣ್ಣ ನಿಲೇಕಣಿ, ಇನ್ನು ಹೆಚ್ಚು ನಿಮ್ಮ ಮಾತನ್ನು ಕೇಳಿಸಿಕೊಳ್ಳಲಾಗದೆ ಟಿವಿ ಕಿವಿ ಹಿಂಡಿದೆ, ಮಾರಾಯಾ!
ಕೊನೆಗೂ ನನ್ನಲ್ಲುಳಿದ ಪ್ರಶ್ನೆ 'ಪ್ರಪಂಚದ ಇತರೆಡೆ ವಿಫಲವಾಗಿರುವ Uid ಎಂಬ ಯೋಜನೆಗೆ ನಿಮ್ಮನ್ನು ಅಧಿಪತಿಯಾಗಿಸುತ್ತಿದ್ದಂತೆ ಯಾಕಣ್ಣ ಹೀಗೆ ಸರಕಾರಿ ವಕ್ತಾರರಾದಿರಿ?'. ಉತ್ತರ...



Click it and Unblock the Notifications