Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮುದಿ ಅಣ್ಣಾ ಮಳೆಯಲ್ಲಿ ಓಡ್ತಿದಾರೆ, ಯಾಕಣ್ಣ ನಿಲೇಕಣಿ?

ಸೋ, ನೀವು ಹೇಳುವಂತೆ ಈಗೇನು ಸರಕಾರಿ ಜನ ಲೋಕ ಪಾಲ ಮಸೂದೆಯನ್ನು standing committee ಅನುಮೋದಿಸಿದೆ ಅದು 'ಸರ್ವಶ್ರೇಷ್ಠ. ಅದನ್ನು ಯಾರೂ ಪ್ರಶ್ನಿಸಬಾರದು. ಸರಕಾರಿ ಜನ ಲೋಕಪಾಲ ಮಸೂದೆಯನ್ನು ದೇಶದ ಹಜಾರೋ ಅಣ್ಣಾಗಳು ಬಾಯ್ಮುಚ್ಕೊಂಡು ಸ್ವೀಕರಿಸಬೇಕು. ಸರಕಾರ ಸಾರಿ, standing committee ಅನುಮೋದಿಸಿದೆ. ಆದ್ದರಿಂದ ಅದನ್ನು ಬಾಯಿಮುಚ್ಕಂಡು ಒಪ್ಪಿಕೊಳ್ಳಿ' ಎಂದು ಫರ್ಮಾನು ಹೊರಡಿಸುವ ಹಪಾಹಪಿ ಯಾಕಣ್ಣ?
ಸಂದರ್ಶನದ ವೇಳೆ ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಕಳೆದೆರಡು ವರ್ಷಗಳಿಂದ (ಕಾಂಗ್ರೆಸ್) ರಾಜಕಾರಣಿಗಳ ಜತೆ ನಿಕಟವಾಗಿ ವ್ಯವಹರಿಸುತ್ತಿದ್ದೇನೆ. ಅವರೆಲ್ಲ ಅತ್ಯಂತ ಶ್ರಮಜೀವಿಗಳು. ನಾಡಿಗಾಗಿ ಅಹಿರ್ನಿಶಿ ದುಡಿಯುತ್ತಿದ್ದಾರೆ ಎಂದೆಲ್ಲ ಬಡಬಡಿಸಿದಿರಿ. ಅಣ್ಣ ನಿಲೇಕಣಿ, ಇನ್ನು ಹೆಚ್ಚು ನಿಮ್ಮ ಮಾತನ್ನು ಕೇಳಿಸಿಕೊಳ್ಳಲಾಗದೆ ಟಿವಿ ಕಿವಿ ಹಿಂಡಿದೆ, ಮಾರಾಯಾ!
ಕೊನೆಗೂ ನನ್ನಲ್ಲುಳಿದ ಪ್ರಶ್ನೆ 'ಪ್ರಪಂಚದ ಇತರೆಡೆ ವಿಫಲವಾಗಿರುವ Uid ಎಂಬ ಯೋಜನೆಗೆ ನಿಮ್ಮನ್ನು ಅಧಿಪತಿಯಾಗಿಸುತ್ತಿದ್ದಂತೆ ಯಾಕಣ್ಣ ಹೀಗೆ ಸರಕಾರಿ ವಕ್ತಾರರಾದಿರಿ?'. ಉತ್ತರ...



Click it and Unblock the Notifications
