Latest Updates
-
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ?
ಮುದಿ ಅಣ್ಣಾ ಮಳೆಯಲ್ಲಿ ಓಡ್ತಿದಾರೆ, ಯಾಕಣ್ಣ ನಿಲೇಕಣಿ?

ಸೋ, ನೀವು ಹೇಳುವಂತೆ ಈಗೇನು ಸರಕಾರಿ ಜನ ಲೋಕ ಪಾಲ ಮಸೂದೆಯನ್ನು standing committee ಅನುಮೋದಿಸಿದೆ ಅದು 'ಸರ್ವಶ್ರೇಷ್ಠ. ಅದನ್ನು ಯಾರೂ ಪ್ರಶ್ನಿಸಬಾರದು. ಸರಕಾರಿ ಜನ ಲೋಕಪಾಲ ಮಸೂದೆಯನ್ನು ದೇಶದ ಹಜಾರೋ ಅಣ್ಣಾಗಳು ಬಾಯ್ಮುಚ್ಕೊಂಡು ಸ್ವೀಕರಿಸಬೇಕು. ಸರಕಾರ ಸಾರಿ, standing committee ಅನುಮೋದಿಸಿದೆ. ಆದ್ದರಿಂದ ಅದನ್ನು ಬಾಯಿಮುಚ್ಕಂಡು ಒಪ್ಪಿಕೊಳ್ಳಿ' ಎಂದು ಫರ್ಮಾನು ಹೊರಡಿಸುವ ಹಪಾಹಪಿ ಯಾಕಣ್ಣ?
ಸಂದರ್ಶನದ ವೇಳೆ ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಕಳೆದೆರಡು ವರ್ಷಗಳಿಂದ (ಕಾಂಗ್ರೆಸ್) ರಾಜಕಾರಣಿಗಳ ಜತೆ ನಿಕಟವಾಗಿ ವ್ಯವಹರಿಸುತ್ತಿದ್ದೇನೆ. ಅವರೆಲ್ಲ ಅತ್ಯಂತ ಶ್ರಮಜೀವಿಗಳು. ನಾಡಿಗಾಗಿ ಅಹಿರ್ನಿಶಿ ದುಡಿಯುತ್ತಿದ್ದಾರೆ ಎಂದೆಲ್ಲ ಬಡಬಡಿಸಿದಿರಿ. ಅಣ್ಣ ನಿಲೇಕಣಿ, ಇನ್ನು ಹೆಚ್ಚು ನಿಮ್ಮ ಮಾತನ್ನು ಕೇಳಿಸಿಕೊಳ್ಳಲಾಗದೆ ಟಿವಿ ಕಿವಿ ಹಿಂಡಿದೆ, ಮಾರಾಯಾ!
ಕೊನೆಗೂ ನನ್ನಲ್ಲುಳಿದ ಪ್ರಶ್ನೆ 'ಪ್ರಪಂಚದ ಇತರೆಡೆ ವಿಫಲವಾಗಿರುವ Uid ಎಂಬ ಯೋಜನೆಗೆ ನಿಮ್ಮನ್ನು ಅಧಿಪತಿಯಾಗಿಸುತ್ತಿದ್ದಂತೆ ಯಾಕಣ್ಣ ಹೀಗೆ ಸರಕಾರಿ ವಕ್ತಾರರಾದಿರಿ?'. ಉತ್ತರ...



Click it and Unblock the Notifications











