Just In
- 1 hr ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 1 hr ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 2 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- 6 hrs ago ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
Don't Miss
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Automobiles Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಥಮನ ಏಕಾದಶಿ: ಸೋಮವಾರ ಎಲ್ಲೆಡೆ ತಪ್ತ ಮುದ್ರಾಧಾರಣೆ
ಬೆಂಗಳೂರಿನಲ್ಲಿ ಶ್ರೀ ಪೇಜಾವರ ಹಿರಿಯ, ಶ್ರೀ ಕಾಣಿಯೂರು, ಶ್ರೀ ಉತ್ತರಾದಿ, ಶ್ರೀ ಪುತ್ತಿಗೆ, ಶ್ರೀ ಸೋದೆ ಮಠಾಧೀಶರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಶೀರೂರು ಮಠಾಧೀಶರು, ತುಮಕೂರಿನಲ್ಲಿ ಶ್ರೀ ಭೀಮನಕಟ್ಟೆ ಶ್ರೀಗಳು, ಬಳ್ಳಾರಿಯಲ್ಲಿ ಶ್ರೀ ಅದಮಾರು ಶ್ರೀಗಳು, ಮೈಸೂರಿನಲ್ಲಿ ಶ್ರೀ ಪಲಿಮಾರು ಮಠಾಧೀಶರು, ಹುಬ್ಬಳ್ಳಿಯಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರು, ಶ್ರೀ ಪೇಜಾವರ ಕಿರಿಯ ಶ್ರೀಗಳು ಚೆನ್ನೈಯಲ್ಲಿ ಮುದ್ರಾಧಾರಣೆ ನಡೆಸಲಿದ್ದಾರೆ.
ಏನಿದು ಮುದ್ರಾಧಾರಣೆ ಸಂಭ್ರಮ ?: ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ. ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಈ ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳು. ಇದು ವೈಷ್ಣವ ಲಾಂಛನವಾಗಿದ್ದು ಮಠಾಧೀಶರು ಮಾತ್ರ ಹಾಕುತ್ತಾರೆ.
ವಿವಿಧ ಸಂಸ್ಕಾರಗಳಲ್ಲಿ ಮುದ್ರಾಧಾರಣೆಯೂ ಒಂದಾಗಿದ್ದು ಇದನ್ನು ಮಹಿಳೆಯರು, ಪುರುಷರು, ಆಬಾಲವೃದ್ಧರು, ಯಾವುದೇ ಜಾತಿಮತದವರು ಹಾಕಿಕೊಳ್ಳಬಹುದಾಗಿದೆ. ಪ್ರಥಮನ ಏಕಾದಶಿ ಮಾತ್ರವಲ್ಲದೆ ಇತರ ದಿನಗಳಲ್ಲಿಯೂ ಮುದ್ರಾಧಾರಣೆ ನಡೆಯುತ್ತದೆ. ಆದರೆ ಇದಕ್ಕೆ ಅಪವಾದವೆಂಬಂತೆ ಉಪ್ಪಿನಂಗಡಿ ಸಮೀಪದ ಎರ್ಕಿಮಠದಲ್ಲಿ ಮಾತ್ರ ಗೃಹಸ್ಥಾಶ್ರಮಿಗಳು ಮುದ್ರಾಧಾರಣೆ ನಡೆಸಲು ಮಧ್ವಾಚಾರ್ಯರು ಅನುಮತಿ ಕೊಟ್ಟಿದ್ದರು. ಇದು ಇಂದಿಗೂ ನಡೆದು ಬರುತ್ತಿದೆ.