Latest Updates
-
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್!
ಪತ್ರಕರ್ತರ ಸಂಘದ ನಾಗರಾಜಸ್ವಾಮಿಗೆ ಆತ್ಮೀಯ ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ. ಚಂದ್ರಶೇಖರ ಪಾಟೀಲರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಎಸ್.ವಿ. ಜಯಶೀಲರಾವ್ ಅವರು ನಾಗರಾಜಸ್ವಾಮಿ ಅವರನ್ನು ಅಭಿನಂದಿಸಲಿದ್ದಾರೆ.
ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷರಾದ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಮತ್ತು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಕೆ. ರಾಮೇಗೌಡ ಸಮಾರಂಭದ ಮುಖ್ಯ ಅತಿಥಿಗಳು. ಅ.ನ.ಕೃ. ಕನ್ನಡ ಸಂಘದ ಅಧ್ಯಕ್ಷ ರು.ಬಸಪ್ಪ ಅವರಿಂದ ಪ್ರಾಸ್ತಾವಿಕ ನುಡಿ.
ಸ್ಥಳ: ಶ್ರೀಕೃಷ್ಣರಾಜ ಪರಿಷನ್ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18
ದಿನಾಂಕ: 29.1.2011 ಶನಿವಾರ ಸಂಜೆ 5.30ಕ್ಕೆ
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಅರ್ಪಣಾ ಭಾವದಿಂದ ಸೇವೆ ಸಲ್ಲಿಸುತ್ತಿರುವ ನಾಗರಾಜಸ್ವಾಮಿ, ಕೆಲಸದ ಒತ್ತಡ ಎಷ್ಟೇ ಇರಲಿ ಬಂದ ಸದಸ್ಯರ ಬೇಕು ಬೇಡಗಳನ್ನು ಆತ್ಮೀಯವಾಗಿ ವಿಚಾರಿಸಿ, ನಗುನಗುತ್ತಲೇ ಸ್ಪಂದಿಸುವ ಇವರ ಸ್ವಭಾವದಿಂದಾಗಿ ಪತ್ರಿಕಾ ರಂಗದಲ್ಲಿ ಅಪಾರವಾದ ಗೌರವ ಹಾಗೂ ಪ್ರೀತಿಗೆ ಪಾತ್ರರಾಗಿದ್ದಾರೆ.



Click it and Unblock the Notifications











