Latest Updates
-
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ!
ಪತ್ರಕರ್ತರ ಸಂಘದ ನಾಗರಾಜಸ್ವಾಮಿಗೆ ಆತ್ಮೀಯ ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ. ಚಂದ್ರಶೇಖರ ಪಾಟೀಲರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಎಸ್.ವಿ. ಜಯಶೀಲರಾವ್ ಅವರು ನಾಗರಾಜಸ್ವಾಮಿ ಅವರನ್ನು ಅಭಿನಂದಿಸಲಿದ್ದಾರೆ.
ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷರಾದ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಮತ್ತು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಕೆ. ರಾಮೇಗೌಡ ಸಮಾರಂಭದ ಮುಖ್ಯ ಅತಿಥಿಗಳು. ಅ.ನ.ಕೃ. ಕನ್ನಡ ಸಂಘದ ಅಧ್ಯಕ್ಷ ರು.ಬಸಪ್ಪ ಅವರಿಂದ ಪ್ರಾಸ್ತಾವಿಕ ನುಡಿ.
ಸ್ಥಳ: ಶ್ರೀಕೃಷ್ಣರಾಜ ಪರಿಷನ್ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18
ದಿನಾಂಕ: 29.1.2011 ಶನಿವಾರ ಸಂಜೆ 5.30ಕ್ಕೆ
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಅರ್ಪಣಾ ಭಾವದಿಂದ ಸೇವೆ ಸಲ್ಲಿಸುತ್ತಿರುವ ನಾಗರಾಜಸ್ವಾಮಿ, ಕೆಲಸದ ಒತ್ತಡ ಎಷ್ಟೇ ಇರಲಿ ಬಂದ ಸದಸ್ಯರ ಬೇಕು ಬೇಡಗಳನ್ನು ಆತ್ಮೀಯವಾಗಿ ವಿಚಾರಿಸಿ, ನಗುನಗುತ್ತಲೇ ಸ್ಪಂದಿಸುವ ಇವರ ಸ್ವಭಾವದಿಂದಾಗಿ ಪತ್ರಿಕಾ ರಂಗದಲ್ಲಿ ಅಪಾರವಾದ ಗೌರವ ಹಾಗೂ ಪ್ರೀತಿಗೆ ಪಾತ್ರರಾಗಿದ್ದಾರೆ.



Click it and Unblock the Notifications