Latest Updates
-
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಬಿಸಿಗಾಳಿ ಕಾಟವೇ? ಈ ತಂಪು ಪಾನೀಯಗಳೇ ನಿಮ್ಮ ರಕ್ಷಕ -
ಹಬ್ಬದ ಫ್ಯಾಷನ್: ಈ ಟಿಪ್ಸ್ ಫಾಲೋ ಮಾಡಿ ಮಿಂಚಿ! -
ಬಿಸಿಲ ಧಗೆಯಿಂದ ಪಾರಾಗಲು ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸಿ
ಪತ್ರಕರ್ತರ ಸಂಘದ ನಾಗರಾಜಸ್ವಾಮಿಗೆ ಆತ್ಮೀಯ ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ. ಚಂದ್ರಶೇಖರ ಪಾಟೀಲರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಎಸ್.ವಿ. ಜಯಶೀಲರಾವ್ ಅವರು ನಾಗರಾಜಸ್ವಾಮಿ ಅವರನ್ನು ಅಭಿನಂದಿಸಲಿದ್ದಾರೆ.
ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷರಾದ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಮತ್ತು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಕೆ. ರಾಮೇಗೌಡ ಸಮಾರಂಭದ ಮುಖ್ಯ ಅತಿಥಿಗಳು. ಅ.ನ.ಕೃ. ಕನ್ನಡ ಸಂಘದ ಅಧ್ಯಕ್ಷ ರು.ಬಸಪ್ಪ ಅವರಿಂದ ಪ್ರಾಸ್ತಾವಿಕ ನುಡಿ.
ಸ್ಥಳ: ಶ್ರೀಕೃಷ್ಣರಾಜ ಪರಿಷನ್ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18
ದಿನಾಂಕ: 29.1.2011 ಶನಿವಾರ ಸಂಜೆ 5.30ಕ್ಕೆ
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಅರ್ಪಣಾ ಭಾವದಿಂದ ಸೇವೆ ಸಲ್ಲಿಸುತ್ತಿರುವ ನಾಗರಾಜಸ್ವಾಮಿ, ಕೆಲಸದ ಒತ್ತಡ ಎಷ್ಟೇ ಇರಲಿ ಬಂದ ಸದಸ್ಯರ ಬೇಕು ಬೇಡಗಳನ್ನು ಆತ್ಮೀಯವಾಗಿ ವಿಚಾರಿಸಿ, ನಗುನಗುತ್ತಲೇ ಸ್ಪಂದಿಸುವ ಇವರ ಸ್ವಭಾವದಿಂದಾಗಿ ಪತ್ರಿಕಾ ರಂಗದಲ್ಲಿ ಅಪಾರವಾದ ಗೌರವ ಹಾಗೂ ಪ್ರೀತಿಗೆ ಪಾತ್ರರಾಗಿದ್ದಾರೆ.



Click it and Unblock the Notifications











