Latest Updates
-
ಕಜರಿ ತೀಜ್ 2026: ಉಪವಾಸದ ದಿನ ಆರೋಗ್ಯ ಮತ್ತು ಸಂಗಾತಿಯೊಂದಿಗೆ ಸುಗಮ ಸಂವಹನಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಇಂದೇ ಕೊನೆಯ ಅವಕಾಶ: ಎಲ್ಪಿಜಿ ಇ-ಕೆವೈಸಿ ಮಾಡದಿದ್ದರೆ ಸಿಲಿಂಡರ್ ದರ ಏರಿಕೆ ಖಚಿತ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆ ಬಜೆಟ್ ಉಳಿಸಿ, ಈರುಳ್ಳಿ ಇಲ್ಲದೆಯೂ ರುಚಿಕರ ಹೈ-ಪ್ರೋಟೀನ್ ಊಟ ಮಾಡಿ! -
#5DayWeekandFairPLI ಟ್ರೆಂಡ್: ಬ್ಯಾಂಕ್ ಮತ್ತು ಐಟಿ ಉದ್ಯೋಗಿಗಳ ಆಕ್ರೋಶ, 5 ದಿನದ ಕೆಲಸಕ್ಕೆ ಸಿಗುತ್ತಾ ಮನ್ನಣೆ? -
ಮಕ್ಕಳಿಗಾಗಿ ದಾಂಪತ್ಯ ಉಳಿಸಿಕೊಳ್ಳಬೇಕೇ? ಜೀನತ್ ಅಮಾನ್ ಅವರ ವೈರಲ್ ಸಲಹೆ ಮತ್ತು ಪೋಷಕರಿಗೆ ಮಹತ್ವದ ಪಾಠ -
ಇಂದು ಬೆಂಗಳೂರಿನಲ್ಲಿ ಪವರ್ ಕಟ್: ವೈಟ್ಫೀಲ್ಡ್, ಪೀಣ್ಯ, ಮಲ್ಲೇಶ್ವರಂ ಸೇರಿ ಪ್ರಮುಖ ಏರಿಯಾಗಳ ಪಟ್ಟಿ ಇಲ್ಲಿದೆ -
ಇನ್ಮುಂದೆ ಬಿಸ್ಕತ್ತು, ಕೂಲ್ ಡ್ರಿಂಕ್ಸ್ ಮೇಲೆ ಕೆಂಪು ಎಚ್ಚರಿಕೆ ಲೇಬಲ್: FSSAI ಹೊಸ ನಿಯಮವೇನು? -
ಮುಂಬೈ ಲೋಕಲ್ ರೈಲು ಪ್ರಯಾಣಿಕರೇ ಗಮನಿಸಿ: ಇಂದು ಮೆಗಾ ಬ್ಲಾಕ್, ಯಾವ ಮಾರ್ಗದಲ್ಲಿ ಸಂಚಾರ ಸ್ಥಗಿತ? -
ರಾಷ್ಟ್ರೀಯ ಪೋಷಕಾಂಶ ವಾರ: ಕನ್ನಡಿಗರ ಆರೋಗ್ಯಕ್ಕಾಗಿ 7 ದಿನಗಳ ಸಿಂಪಲ್ ಡಯಟ್ ಮತ್ತು ವ್ಯಾಯಾಮ ಪ್ಲಾನ್! -
ಕ್ರಿಕೆಟ್ ಮ್ಯಾಚ್ ನೋಡುವಾಗ ಮನೆಯಲ್ಲಿ ಜಗಳ ಬೇಡ: ದಂಪತಿಗಳು ಇಂದೇ ಮಾಡಿಕೊಳ್ಳಿ ಈ 'ಮ್ಯಾಚ್ ಡೇ ಒಪ್ಪಂದ'!
ಪತ್ರಕರ್ತರ ಸಂಘದ ನಾಗರಾಜಸ್ವಾಮಿಗೆ ಆತ್ಮೀಯ ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ. ಚಂದ್ರಶೇಖರ ಪಾಟೀಲರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಎಸ್.ವಿ. ಜಯಶೀಲರಾವ್ ಅವರು ನಾಗರಾಜಸ್ವಾಮಿ ಅವರನ್ನು ಅಭಿನಂದಿಸಲಿದ್ದಾರೆ.
ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷರಾದ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಮತ್ತು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಕೆ. ರಾಮೇಗೌಡ ಸಮಾರಂಭದ ಮುಖ್ಯ ಅತಿಥಿಗಳು. ಅ.ನ.ಕೃ. ಕನ್ನಡ ಸಂಘದ ಅಧ್ಯಕ್ಷ ರು.ಬಸಪ್ಪ ಅವರಿಂದ ಪ್ರಾಸ್ತಾವಿಕ ನುಡಿ.
ಸ್ಥಳ: ಶ್ರೀಕೃಷ್ಣರಾಜ ಪರಿಷನ್ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18
ದಿನಾಂಕ: 29.1.2011 ಶನಿವಾರ ಸಂಜೆ 5.30ಕ್ಕೆ
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಅರ್ಪಣಾ ಭಾವದಿಂದ ಸೇವೆ ಸಲ್ಲಿಸುತ್ತಿರುವ ನಾಗರಾಜಸ್ವಾಮಿ, ಕೆಲಸದ ಒತ್ತಡ ಎಷ್ಟೇ ಇರಲಿ ಬಂದ ಸದಸ್ಯರ ಬೇಕು ಬೇಡಗಳನ್ನು ಆತ್ಮೀಯವಾಗಿ ವಿಚಾರಿಸಿ, ನಗುನಗುತ್ತಲೇ ಸ್ಪಂದಿಸುವ ಇವರ ಸ್ವಭಾವದಿಂದಾಗಿ ಪತ್ರಿಕಾ ರಂಗದಲ್ಲಿ ಅಪಾರವಾದ ಗೌರವ ಹಾಗೂ ಪ್ರೀತಿಗೆ ಪಾತ್ರರಾಗಿದ್ದಾರೆ.



Click it and Unblock the Notifications