Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ನಂಬಿಗಸ್ಥ ನಾಯಿ ಯಜಮಾನನ ಸಮಾಧಿ ಬಿಟ್ಟು ಕದಲುತ್ತಿಲ್ಲ

ಚೀನಾದ ಲಿಯೊನಿಂಗ್ ಪ್ರಾಂತ್ಯದಲ್ಲಿ ಪಂಜಿಯಾತುನ್ ಎಂಬ ಗ್ರಾಮದಲ್ಲಿ 68 ವರ್ಷದ ಲಾವೊ ಪನ್ ತಮ್ಮ ಜೀವನದ ಸಂಧ್ಯಾಕಾಲದಲ್ಲಿ ಈ ನಾಯಿಯೊಂದಿಗೆ ಏಕಾಂಗಿಯಾಗಿ ವಾಸವಾಗಿದ್ದರು. ಇಂತಿಪ್ಪ ಲಾವೊ ಪನ್ ಮೊನ್ನೆ ಈ ಲೋಕಕ್ಕೆ ಗುಡ್ ಬೈ ಹೇಳಿದ್ದಾರೆ. ಆದರೆ ಆ ನಾಯಿಯೋ ಯಜಮಾನನ ಸಮಾಧಿ ಬಿಟ್ಟು ಕದಲುತ್ತಿಲ್ಲ. ಏಳು ದಿನಗಳಿಂದಲೂ ಅನ್ನಾಹಾರವಿಲ್ಲದೆ ಯಜಮಾನನಿಗಾಗಿ ಕಣ್ಣೀರು ಹಾಕುತ್ತಿರುವುದು ನೋಡುಗರ ಹೃದಯವನ್ನು ಕಲಕುತ್ತಿದೆ.
ಆಶ್ಚರ್ಯದ ಸಂಗತಿಯೆಂದರೆ, ಈ ನಾಯಿಯ ಗೋಳಾಟ ನೋಡಿ ಗ್ರಾಮದವರು ನಾಯಿಯನ್ನು ಉಪಾಯವಾಗಿ ಊರೊಳಕ್ಕೆ ಕರೆತಂದು ಸಾಕಿಕೊಳ್ಳಲು ಯತ್ನಿಸಿದರು. ಉಹುಃ ಏನೂ ಪ್ರಯೋಜನವಾಗಿಲ್ಲ. ನಾಯಿ ಯಾವುದೋ ಮಾಯದಲ್ಲಿ ಯಜಮಾನನ ಸಮಾಧಿ ಬಳಿಗೆ ಓಡಿಹೋಗಿ ತನ್ನ ಅಚಲ ನಿಷ್ಠೆ ತೋರುತ್ತಿದೆ.
ಬೈರೇಗೌಡರ ಸಾಕುನಾಯಿ ಪ್ರೇಮವೂ ಹೀಗಿತ್ತು: ಯಾಕೋ ಈ ಹೊತ್ತಿನಲ್ಲಿ ಕೋಲಾರದ ವೇಮಗಲ್ ನಲ್ಲಿ ದಶಕದ ಹಿಂದೆ ಕಡುಬಂದ ದೃಶ್ಯವೊಂದು ಮತ್ತೆ ಕಣ್ಣ ಮುಂದೆ ಹಾದುಹೋಗುತ್ತಿದೆ. ಹಿರಿಯ ರಾಜಕಾರಣಿ, ಕೃಷಿ ಸಚಿವ ಸಿ. ಬೈರೇಗೌಡರು ಮೃತಪಟ್ಟಾಗ ಅವರ ಸಾಕು ನಾಯಿ ಹೀಗೇ ಗೋಳಾಡಿತ್ತು.



Click it and Unblock the Notifications









