Latest Updates
-
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು
ಫೇಸ್ ಬುಕ್ಕಲ್ಲಿ ಗೋವುಪ್ರಿಯ ರಾಘವೇಶ್ವರ ಸ್ವಾಮೀಜಿ

ಅಲ್ಲಿ ಆಧ್ಯಾತ್ಮಿಕತೆ ಎಂದರೇನು? ದೇವರು ಯಾರು, ಎಲ್ಲಿದ್ದಾನೆ? ಎಲ್ಲಿ ಯಾವ ದಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ? ಇತ್ಯಾದಿಯಾಗಿ ಹಿಡಿದು ಸದಸ್ಯರಾದವರ ನಡುವೆಯೇ 'ಏನೇ ಕಮಲ, ಎಲ್ಲಿದ್ದಿಯೇ? ಎಷ್ಟು ದಿನವಾಯಿತು ನಿನ್ನ ನೋಡಿ? ಫೇಸ್ ಬುಕ್ಕಲ್ಲಿ ಫೇಸ್ಟುಫೇಸ್ ಆಗಿದ್ದು ತುಂಬಾ ಸಂತೋಷವಾಯಿತು' ಎನ್ನುವಂತಹ ಉಭಯ ಕುಶಲೋಪರಿಗಳೂ ನಡೆಯುತ್ತವೆ.
ಇಂತಹ ಸ್ವಾಮೀಜಿಗಳಿರುವ ಫೇಸ್ ಬುಕ್ ತಾಣಗಳಲ್ಲಿ ಪ್ರಮುಖವಾದುದು ಗೋಕರ್ಣದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳ ತಾಣ. ಸುಮಾರು 900 ನೆಟ್ಟಿಗರು ಈ ಫೇಸ್ ಬುಕ್ ತಾಣದ ಸದಸ್ಯರಾಗಿದ್ದಾರೆ. ತಮ್ಮ ಸಾಮಾಜಿಕ ಸೇವೆಯಿಂದಾಗಿ ಜನಾನುರಾಗಿಯಾಗಿರುವ ರಾಘವೇಶ್ವರ ಸ್ವಾಮೀಜಿಗಳ ಕುರಿತು ಅನೇಕ ಸಂಗತಿಗಳು ಇಲ್ಲಿ ಲಭ್ಯ.
ಶ್ರೀ ರಾಘವೇಶ್ವರ ಸ್ವಾಮೀಜಿಗಳು ಗೋವಿನ ಉಳಿವಿಗಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಅವರನ್ನು ಆರಾಧಿಸುವವರು ಕರ್ನಾಟಕದವರು ಮಾತ್ರವಲ್ಲ, ಹೊರರಾಜ್ಯದವರು ಮತ್ತು ಕನ್ನಡೇತರರು ಕೂಡ ಇಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಾರೆ. ಈ ಕಾರಣದಿಂದ ಇಲ್ಲಿ ಕನ್ನಡ ಸಿಗುವುದು ಸ್ವಲ್ಪ ದುರ್ಲಭವೆ.



Click it and Unblock the Notifications