Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ಫೇಸ್ ಬುಕ್ಕಲ್ಲಿ ಗೋವುಪ್ರಿಯ ರಾಘವೇಶ್ವರ ಸ್ವಾಮೀಜಿ

ಅಲ್ಲಿ ಆಧ್ಯಾತ್ಮಿಕತೆ ಎಂದರೇನು? ದೇವರು ಯಾರು, ಎಲ್ಲಿದ್ದಾನೆ? ಎಲ್ಲಿ ಯಾವ ದಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ? ಇತ್ಯಾದಿಯಾಗಿ ಹಿಡಿದು ಸದಸ್ಯರಾದವರ ನಡುವೆಯೇ 'ಏನೇ ಕಮಲ, ಎಲ್ಲಿದ್ದಿಯೇ? ಎಷ್ಟು ದಿನವಾಯಿತು ನಿನ್ನ ನೋಡಿ? ಫೇಸ್ ಬುಕ್ಕಲ್ಲಿ ಫೇಸ್ಟುಫೇಸ್ ಆಗಿದ್ದು ತುಂಬಾ ಸಂತೋಷವಾಯಿತು' ಎನ್ನುವಂತಹ ಉಭಯ ಕುಶಲೋಪರಿಗಳೂ ನಡೆಯುತ್ತವೆ.
ಇಂತಹ ಸ್ವಾಮೀಜಿಗಳಿರುವ ಫೇಸ್ ಬುಕ್ ತಾಣಗಳಲ್ಲಿ ಪ್ರಮುಖವಾದುದು ಗೋಕರ್ಣದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳ ತಾಣ. ಸುಮಾರು 900 ನೆಟ್ಟಿಗರು ಈ ಫೇಸ್ ಬುಕ್ ತಾಣದ ಸದಸ್ಯರಾಗಿದ್ದಾರೆ. ತಮ್ಮ ಸಾಮಾಜಿಕ ಸೇವೆಯಿಂದಾಗಿ ಜನಾನುರಾಗಿಯಾಗಿರುವ ರಾಘವೇಶ್ವರ ಸ್ವಾಮೀಜಿಗಳ ಕುರಿತು ಅನೇಕ ಸಂಗತಿಗಳು ಇಲ್ಲಿ ಲಭ್ಯ.
ಶ್ರೀ ರಾಘವೇಶ್ವರ ಸ್ವಾಮೀಜಿಗಳು ಗೋವಿನ ಉಳಿವಿಗಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಅವರನ್ನು ಆರಾಧಿಸುವವರು ಕರ್ನಾಟಕದವರು ಮಾತ್ರವಲ್ಲ, ಹೊರರಾಜ್ಯದವರು ಮತ್ತು ಕನ್ನಡೇತರರು ಕೂಡ ಇಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಾರೆ. ಈ ಕಾರಣದಿಂದ ಇಲ್ಲಿ ಕನ್ನಡ ಸಿಗುವುದು ಸ್ವಲ್ಪ ದುರ್ಲಭವೆ.



Click it and Unblock the Notifications