Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಫೇಸ್ ಬುಕ್ಕಲ್ಲಿ ಗೋವುಪ್ರಿಯ ರಾಘವೇಶ್ವರ ಸ್ವಾಮೀಜಿ

ಅಲ್ಲಿ ಆಧ್ಯಾತ್ಮಿಕತೆ ಎಂದರೇನು? ದೇವರು ಯಾರು, ಎಲ್ಲಿದ್ದಾನೆ? ಎಲ್ಲಿ ಯಾವ ದಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ? ಇತ್ಯಾದಿಯಾಗಿ ಹಿಡಿದು ಸದಸ್ಯರಾದವರ ನಡುವೆಯೇ 'ಏನೇ ಕಮಲ, ಎಲ್ಲಿದ್ದಿಯೇ? ಎಷ್ಟು ದಿನವಾಯಿತು ನಿನ್ನ ನೋಡಿ? ಫೇಸ್ ಬುಕ್ಕಲ್ಲಿ ಫೇಸ್ಟುಫೇಸ್ ಆಗಿದ್ದು ತುಂಬಾ ಸಂತೋಷವಾಯಿತು' ಎನ್ನುವಂತಹ ಉಭಯ ಕುಶಲೋಪರಿಗಳೂ ನಡೆಯುತ್ತವೆ.
ಇಂತಹ ಸ್ವಾಮೀಜಿಗಳಿರುವ ಫೇಸ್ ಬುಕ್ ತಾಣಗಳಲ್ಲಿ ಪ್ರಮುಖವಾದುದು ಗೋಕರ್ಣದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳ ತಾಣ. ಸುಮಾರು 900 ನೆಟ್ಟಿಗರು ಈ ಫೇಸ್ ಬುಕ್ ತಾಣದ ಸದಸ್ಯರಾಗಿದ್ದಾರೆ. ತಮ್ಮ ಸಾಮಾಜಿಕ ಸೇವೆಯಿಂದಾಗಿ ಜನಾನುರಾಗಿಯಾಗಿರುವ ರಾಘವೇಶ್ವರ ಸ್ವಾಮೀಜಿಗಳ ಕುರಿತು ಅನೇಕ ಸಂಗತಿಗಳು ಇಲ್ಲಿ ಲಭ್ಯ.
ಶ್ರೀ ರಾಘವೇಶ್ವರ ಸ್ವಾಮೀಜಿಗಳು ಗೋವಿನ ಉಳಿವಿಗಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಅವರನ್ನು ಆರಾಧಿಸುವವರು ಕರ್ನಾಟಕದವರು ಮಾತ್ರವಲ್ಲ, ಹೊರರಾಜ್ಯದವರು ಮತ್ತು ಕನ್ನಡೇತರರು ಕೂಡ ಇಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಾರೆ. ಈ ಕಾರಣದಿಂದ ಇಲ್ಲಿ ಕನ್ನಡ ಸಿಗುವುದು ಸ್ವಲ್ಪ ದುರ್ಲಭವೆ.



Click it and Unblock the Notifications