Latest Updates
-
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ!
ಫೇಸ್ ಬುಕ್ಕಲ್ಲಿ ಗೋವುಪ್ರಿಯ ರಾಘವೇಶ್ವರ ಸ್ವಾಮೀಜಿ

ಅಲ್ಲಿ ಆಧ್ಯಾತ್ಮಿಕತೆ ಎಂದರೇನು? ದೇವರು ಯಾರು, ಎಲ್ಲಿದ್ದಾನೆ? ಎಲ್ಲಿ ಯಾವ ದಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ? ಇತ್ಯಾದಿಯಾಗಿ ಹಿಡಿದು ಸದಸ್ಯರಾದವರ ನಡುವೆಯೇ 'ಏನೇ ಕಮಲ, ಎಲ್ಲಿದ್ದಿಯೇ? ಎಷ್ಟು ದಿನವಾಯಿತು ನಿನ್ನ ನೋಡಿ? ಫೇಸ್ ಬುಕ್ಕಲ್ಲಿ ಫೇಸ್ಟುಫೇಸ್ ಆಗಿದ್ದು ತುಂಬಾ ಸಂತೋಷವಾಯಿತು' ಎನ್ನುವಂತಹ ಉಭಯ ಕುಶಲೋಪರಿಗಳೂ ನಡೆಯುತ್ತವೆ.
ಇಂತಹ ಸ್ವಾಮೀಜಿಗಳಿರುವ ಫೇಸ್ ಬುಕ್ ತಾಣಗಳಲ್ಲಿ ಪ್ರಮುಖವಾದುದು ಗೋಕರ್ಣದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳ ತಾಣ. ಸುಮಾರು 900 ನೆಟ್ಟಿಗರು ಈ ಫೇಸ್ ಬುಕ್ ತಾಣದ ಸದಸ್ಯರಾಗಿದ್ದಾರೆ. ತಮ್ಮ ಸಾಮಾಜಿಕ ಸೇವೆಯಿಂದಾಗಿ ಜನಾನುರಾಗಿಯಾಗಿರುವ ರಾಘವೇಶ್ವರ ಸ್ವಾಮೀಜಿಗಳ ಕುರಿತು ಅನೇಕ ಸಂಗತಿಗಳು ಇಲ್ಲಿ ಲಭ್ಯ.
ಶ್ರೀ ರಾಘವೇಶ್ವರ ಸ್ವಾಮೀಜಿಗಳು ಗೋವಿನ ಉಳಿವಿಗಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಅವರನ್ನು ಆರಾಧಿಸುವವರು ಕರ್ನಾಟಕದವರು ಮಾತ್ರವಲ್ಲ, ಹೊರರಾಜ್ಯದವರು ಮತ್ತು ಕನ್ನಡೇತರರು ಕೂಡ ಇಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಾರೆ. ಈ ಕಾರಣದಿಂದ ಇಲ್ಲಿ ಕನ್ನಡ ಸಿಗುವುದು ಸ್ವಲ್ಪ ದುರ್ಲಭವೆ.



Click it and Unblock the Notifications