Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಫೇಸ್ ಬುಕ್ಕಲ್ಲಿ ಗೋವುಪ್ರಿಯ ರಾಘವೇಶ್ವರ ಸ್ವಾಮೀಜಿ

ಅಲ್ಲಿ ಆಧ್ಯಾತ್ಮಿಕತೆ ಎಂದರೇನು? ದೇವರು ಯಾರು, ಎಲ್ಲಿದ್ದಾನೆ? ಎಲ್ಲಿ ಯಾವ ದಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ? ಇತ್ಯಾದಿಯಾಗಿ ಹಿಡಿದು ಸದಸ್ಯರಾದವರ ನಡುವೆಯೇ 'ಏನೇ ಕಮಲ, ಎಲ್ಲಿದ್ದಿಯೇ? ಎಷ್ಟು ದಿನವಾಯಿತು ನಿನ್ನ ನೋಡಿ? ಫೇಸ್ ಬುಕ್ಕಲ್ಲಿ ಫೇಸ್ಟುಫೇಸ್ ಆಗಿದ್ದು ತುಂಬಾ ಸಂತೋಷವಾಯಿತು' ಎನ್ನುವಂತಹ ಉಭಯ ಕುಶಲೋಪರಿಗಳೂ ನಡೆಯುತ್ತವೆ.
ಇಂತಹ ಸ್ವಾಮೀಜಿಗಳಿರುವ ಫೇಸ್ ಬುಕ್ ತಾಣಗಳಲ್ಲಿ ಪ್ರಮುಖವಾದುದು ಗೋಕರ್ಣದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳ ತಾಣ. ಸುಮಾರು 900 ನೆಟ್ಟಿಗರು ಈ ಫೇಸ್ ಬುಕ್ ತಾಣದ ಸದಸ್ಯರಾಗಿದ್ದಾರೆ. ತಮ್ಮ ಸಾಮಾಜಿಕ ಸೇವೆಯಿಂದಾಗಿ ಜನಾನುರಾಗಿಯಾಗಿರುವ ರಾಘವೇಶ್ವರ ಸ್ವಾಮೀಜಿಗಳ ಕುರಿತು ಅನೇಕ ಸಂಗತಿಗಳು ಇಲ್ಲಿ ಲಭ್ಯ.
ಶ್ರೀ ರಾಘವೇಶ್ವರ ಸ್ವಾಮೀಜಿಗಳು ಗೋವಿನ ಉಳಿವಿಗಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಅವರನ್ನು ಆರಾಧಿಸುವವರು ಕರ್ನಾಟಕದವರು ಮಾತ್ರವಲ್ಲ, ಹೊರರಾಜ್ಯದವರು ಮತ್ತು ಕನ್ನಡೇತರರು ಕೂಡ ಇಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಾರೆ. ಈ ಕಾರಣದಿಂದ ಇಲ್ಲಿ ಕನ್ನಡ ಸಿಗುವುದು ಸ್ವಲ್ಪ ದುರ್ಲಭವೆ.



Click it and Unblock the Notifications