Latest Updates
-
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ!
ಕೃಷ್ಣಗೆ ಕ್ಲೀನ್ ಚಿಟ್ - ಶಿಡ್ಲಘಟ್ಟ ಮುನಿಯಪ್ಪ ಚಿತ್, ಏಕೆ?

ಅಲ್ಲ ಸ್ವಾಮಿ, ಯಾರ ಕಿವಿ ಮೇಲೆ ಲಾಲ್ ಬಾಗ್ ಇಡ್ಲಿಕ್ಕೆ ಹೊರಟಿದ್ದೀರಿ. ಮುನಿಯಪ್ಪ ಅಕ್ರಮ ಎಸೆಗುತ್ತಿದ್ದಾಗ ಕಣ್ಣಿಗೆ ಗಣಿ ಧೂಳು ಬಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಕೃಷ್ಣ ಕಣ್ಮುಚ್ಚಿಕೊಂಡಿದ್ದರೆ !? ಅವರನ್ನೇಕೆ ದೋಷಿಯಾಗಿಸಿಲ್ಲ ನೀವು?
ಇನ್ನು, ಮತ್ತೊಬ್ಬ ಮುಖ್ಯಮಂತ್ರಿ ಕುಮಾರ ಸ್ವಾಮಿ ಬಗ್ಗೆ ಪಾಸಿಂಗ್ ಕಾಮೆಂಟ್ ಮಾಡಿದ್ದೀರಂತೆ. ನಿಖರವಾಗಿ ಅವರ ಬಗ್ಗೆ ಯಾವುದೇ ಆರೋಪಗಳು ಇಲ್ವಂತೆ. ಅವರೇ ಹೇಳಿಕೊಂಡು ತಿರುಗ್ತಿದ್ದಾರೆ. ಇದನ್ನು ನಾವು ನಂಬಬೇಕಾ? ಗೌಡರ ಕುಟುಂಬದ ಬಗ್ಗೆ ಯಾಕೆ ನಿಮಗೆ ಈ ವಿಶೇಷ ಪ್ರೀತಿ?
ಮತ್ತೆ, ವಸತಿ ಸಚಿವ ಸೋಮಣ್ಣ ಹೆಸರನ್ನು ಕೈಬಿಟ್ಟಿದ್ದೀರಂತೆ. ಅವರಂತೂ ಆನಂದತುಂದಿಲರಾಗಿದ್ದಾರೆ. ಆದರೆ ನಾವು ಇದನ್ನೂ ನಂಬಬೇಕಾ? ಇಷ್ಟಕ್ಕೂ ನಿಮ್ಮ ವರದಿ ಇನ್ನೂ ಯಾರೆಂದರೆ ಯಾರಿಗೂ ಸಿಕ್ಕಿಲ್ಲ. ಆದರೂ ಸನ್ಮಾನ್ಯ ಆಯನೂರು ಮುಂಜುನಾಥ್ ಹೇಳ್ತಿದ್ದಾರೆ - ನಿಮ್ಮ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರಂತೆ. ಸೋಮಣ್ಣ ಹೆಸರು ಎಲ್ಲೂ ಪ್ರಸ್ತಾಪವಾಗಿಲ್ಲ ಎಂದು ಖಂಡತುಂಡವಾಗಿ ಅವರೇ ಹೇಳಿದ್ದು. ವರದಿ ಮತ್ತೆ ಸೆಲೆಕ್ಟೀವ್ ಲೀಕೇಜ್ ಆಗಿದೆಯೇ?
ಎಲ್ಲಕ್ಕಿಂತ ಮುಖ್ಯವಾದ ವಿಷಯ ಮರೆತಿದ್ದೆ, ಸ್ವಲ್ಪ ಹಳೆ ವಿಷಯ. ಟೆಲಿಫೋನ್ ಟ್ಯಾಪಿಂಗ್ ನಿಂದ ವರದಿ ಸೋರಿಕೆ ಎಂದ್ದೀರಲ್ಲಾ, ಅಲ್ಲಾ ಸ್ವಾಮಿ. ಅದ್ಯಾವ ನಿಮ್ಮ ಪರಮವೈರಿ ಹೀಗೆಲ್ಲ ಪುಟಗಳಗಟ್ಟಲೆ ವರದಿಯನ್ನು ಟೆಲಿಫೋನ್ ನಲ್ಲಿ ಕದ್ದಾಲಿಸಿಕೊಂಡು ಖರಾರುವಕ್ಕಾಗಿ ವರದಿ ಮಾಡಿಕೊಂಡ? ಎಲ್ಲೋ ಹಾರ್ಡ್ ಕಾಪಿನೇ ಲೀಕ್ ಆಗಿರಬೇಕು. ಸ್ವಲ್ಪ ಚೆಕ್ ಮಾಡಿಸಿಕೊಳ್ಳಿ.
ಏನೋ ಸ್ವಾಮಿ ದೊಡ್ಡೋರ ವಿಷ್ಯಾ ನನಗ್ಯಾಕೆ, ಎಲ್ಲಾದರೂ ಹಾಳುಬಿದ್ದು ಹೋಗ್ಲಿ ಬಿಡಿ.



Click it and Unblock the Notifications