Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಇದ್ಯಾವ ನ್ಯಾಯ, ನ್ಯಾ.ನಿಟ್ಟೆ ಸಂತೋಷ್ ಹೆಗಡೆ ಅವರೇ, ಉತ್ತರಿಸಿ...

ಯುವರ್ ಆನರ್. ನನಗೆ ನಿಮ್ಮ ಬಗ್ಗೆಯೇ ಸ್ವಲ್ಪ ಸಂಶಯ ಮೂಡಿದೆ. ದಯವಿಟ್ಟು ಅದನ್ನು ದೂರ ಮಾಡಿ. ಅಲ್ಲ ನೀವೇ ಹೇಳಿದ್ದೀರಿ. ನೀವು ತನಿಖೆ ನಡೆಸಿದ ಅವಧಿಯಲ್ಲಿ ರಾಜ್ಯದಲ್ಲಿ 16,085 ಕೋಟಿ ರುಪಾಯಿ ಮೌಲ್ಯದ ಗಣಿ ಲೂಟಿ ಆಗಿದೆ ಎನ್ನುತ್ತಿದ್ದೀರಿ. ಅದರಲ್ಲಿ 'ಯಡಿಯೂರಪ್ಪ ಸಂಶಯಾಸ್ಪದ ರೀತಿಯಲ್ಲಿ 40 ಕೋಟಿ ರುಪಾಯಿ ಪಡೆದಿದ್ದಾರೆ' ಎಂದು ಹೇಳಿದ್ದೀರಿ.
ಸೋ, ಇಡೀ ವರದಿಯಲ್ಲಿ ನೀವು ಹೇಳುತ್ತಿರುವುದು ಯಡಿಯೂರಪ್ಪಗೆ ಅಕ್ರಮ ಗಣಿಯಿಂದ 40 ಕೋಟಿ ರು ಮಾತ್ರ ಸಂದಾಯವಾಗಿದೆ ಎಂದೇ? ಅಲ್ಲಿಗೆ ಯಡಿಯೂರಪ್ಪಗೆ 40 ಕೋಟಿ ಬಿಟ್ಟರೆ ಒಂದು ನಯಾ ಪೈಸೆಯೂ ಸಂದಾಯವಾಗಿಲ್ಲವೇ? ಅಂದರೆ ನಿಮ್ಮ 16,085 ಕೋಟಿ ರುಪಾಯಿ ಮೊತ್ತದಲ್ಲಿ ಯಡ್ಡಿ ಹೊಡೆದಿದ್ದು ಕೇವಲ 40 ಕೋಟಿ ಮಾತ್ರವೇ?
ಸ್ವಾಮಿ ಇಡೀ ಪ್ರಪಂಚಕ್ಕೆ ಗೊತ್ತಿರುವ ಗುಟ್ಟೊಂದನ್ನು ನಿಮಗೆ ಹೇಳುವೆ ಕೇಳಿಸಿಕೊಳ್ಳಿ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದುಕೊಂಡು 'ಗಣಿಗಾರಿಕೆ' ಯಿಂದ ಕೋಟ್ಯಂತರ ರುಪಾಯಿ ಗಳಿಸಿದ್ದಾರೆ. ಇದರಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಮಾನವಿಲ್ಲ. ಅಂತಹುದರಲ್ಲಿ ನೀವ್ಯಾಕೆ ಬರೀ 40 ಕೋಟಿ ಎಂದು ಹೇಳುತ್ತಿದ್ದೀರಿ.



Click it and Unblock the Notifications