Just In
- 1 hr ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 1 hr ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 2 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 2 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ
ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.