Latest Updates
-
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ!
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ

ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.



Click it and Unblock the Notifications