Latest Updates
-
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ?
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ

ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.



Click it and Unblock the Notifications











