Just In
- 22 min ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 2 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 2 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 4 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
Don't Miss
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನಾನುರಾಗಿ ಐಎಎಸ್ ಅಧಿಕಾರಿ ಮಣಿವಣ್ಣನ್ 2ನೇ ವಿವಾಹ
ಸುಮಾರು ಮೂರು ವರ್ಷಗಳ ಕಾಲ ಮಣಿವಣ್ಣನ್ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಸಲ್ಮಾ ಆಗಷ್ಟೇ ಐಎಎಸ್ ಪ್ರೊಬೆಷನರಿಯಾಗಿ ಮೈಸೂರಿಗೆ ಬಂದಿಳಿದು ಮಣಿವಣ್ಣನ್ರ ಮಾರ್ಗದರ್ಶನದಲ್ಲಿ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದ್ದರು. ಆಗ ಪರಿಚಯವಾದ ಸ್ನೇಹ ಈಗ ಇಬ್ಬರನ್ನು ದಾಂಪತ್ಯದ ಹೊಸ್ತಿಲಿಗೆ ತಂದು ನಿಲ್ಲಿಸಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದ ಮಣಿವಣ್ಣನ್ ಬಳಿಕ ರೇಷ್ಮೆ ಇಲಾಖೆ ಆಯುಕ್ತರಾಗಿ, ತದನಂತರ ಈಗ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಈ ಮಧ್ಯೆ ತಮ್ಮ ಮೊದಲ ಪತ್ನಿ ಜತೆಗಿನ ದಾಂಪತ್ಯ ಜೀವನ ಅಷ್ಟೇನೂ ಸುಖಮಯವಾಗಿರಲಿಲ್ಲ. ಅದೇ ಕಾರಣಕ್ಕಾಗಿ ಪತ್ನಿಯಿಂದ ವಿಚ್ಛೇದನ ಪಡೆದುಕೊಳ್ಳಲು ಬಹಳ ಹಿಂದೆಯೇ ಉದ್ದೇಶಿಸಿದ್ದರು. ಇದಕ್ಕೂ ಮುನ್ನ ಸಲ್ಮಾರನ್ನು ವಿವಾಹವಾಗಲು ಕೂಡ ಮಣಿವಣ್ಣನ್ ನಿಶ್ಚಯಿಸಿದ್ದರು ಎನ್ನಲಾಗಿದೆ. ಈಗ ಅಂದುಕೊಂಡಂತೆ ಇಬ್ಬರೂ ದಿಲ್ಲಿಯಲ್ಲಿ ವಿವಾಹವಾಗಿರುವುದನ್ನು ಸ್ವತಃ ಮಣಿವಣ್ಣನ್ ಖಚಿತಪಡಿಸಿದ್ದಾರೆ.