Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಯಡಿಯೂರಪ್ಪ ಜಾಮೀನು ಅರ್ಜಿ ಏನಾಯಿತು?
Short Story
oi-Staff
By Super

ತಾಜಾ ವರದಿ: ಸಿಬಿಐ ವಿಶೇಷ ಕೋರ್ಟ್ ಯಡಿಯೂರಪ್ಪ ಜಾಮೀನು ಅರ್ಜಿ ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಅವರು ನಾಳೆ, ನಾಳಿದ್ದು ತಮ್ಮ ಮೊಮ್ಮಗಳ ಮದುವೆಯಲ್ಲಿ ನಿರಾತಂಕವಾಗಿ ಭಾಗವಹಿಸಬಹುದು.
ಗಣಿ ಲಂಚ ಮತ್ತು ಡಿನೋಟಿಫಿಕೇಷನ್ ಪ್ರಕರಣಗಳಲ್ಲಿ ಸಿಬಿಐ ತನಿಖೆ ಆರಂಭಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತವರ ಕುಟುಂಬ ಸದಸ್ಯರು ಬಂಧನದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆಯು ಅಧೀನ ನ್ಯಾಯಾಲಯವೊಂದರಲ್ಲಿ ಕಳೆದ ವಾರ ನಡೆದಿತ್ತು.
Comments
Story first published: Tuesday, May 29, 2012, 15:31 [IST]
Other articles published on May 29, 2012



Click it and Unblock the Notifications