Latest Updates
-
ಕ್ರಿಕೆಟ್ ಮ್ಯಾಚ್ ನೋಡುವಾಗ ಮನೆಯಲ್ಲಿ ಜಗಳ ಬೇಡ: ದಂಪತಿಗಳು ಇಂದೇ ಮಾಡಿಕೊಳ್ಳಿ ಈ 'ಮ್ಯಾಚ್ ಡೇ ಒಪ್ಪಂದ'! -
ಮಳೆಗಾಲದಲ್ಲಿ ಬಟ್ಟೆ ಒಣಗುತ್ತಿಲ್ಲವೇ? ಅಪಾರ್ಟ್ಮೆಂಟ್ನಲ್ಲಿ ಬೂಷ್ಟು ತಡೆಯಲು ಇಲ್ಲಿದೆ 15 ನಿಮಿಷದ ಸಿಂಪಲ್ ಟಿಪ್ಸ್! -
ಓಣಂ ಸದ್ಯದ ರುಚಿ ಸವಿಯುತ್ತಲೇ ಆರೋಗ್ಯ ಕಾಪಾಡಿಕೊಳ್ಳಿ: ಮಧುಮೇಹಿಗಳಿಗೆ ಇಲ್ಲಿದೆ ಸ್ಮಾರ್ಟ್ ಟಿಪ್ಸ್ -
ಓಣಂ ಮುಗಿದ್ರೂ ಕಮ್ಮಿ ಆಗಿಲ್ಲ ಸದ್ಯದ ಕ್ರೇಜ್! ಬೆಂಗಳೂರು, ಮುಂಬೈನಲ್ಲಿ ವೀಕೆಂಡ್ನಲ್ಲಿ ಎಲ್ಲಿ ಸಿಗುತ್ತೆ ರುಚಿಕರ ಊಟ? -
ರಾಷ್ಟ್ರೀಯ ಕ್ರೀಡಾದಿನ: ಜಿಮ್ ಇಲ್ಲದೆ ಮನೆಯಲ್ಲೇ ಫಿಟ್ ಆಗಲು ಈ 30 ನಿಮಿಷದ ವರ್ಕೌಟ್ ಟ್ರೈ ಮಾಡಿ! -
ವರಮಹಾಲಕ್ಷ್ಮಿ ಹಬ್ಬದ ತಯಾರಿ: ಕುಟುಂಬದೊಂದಿಗೆ ಜಗಳವಿಲ್ಲದೆ, ಶಾಂತಿಯುತವಾಗಿ ಹಬ್ಬ ಆಚರಿಸುವುದು ಹೇಗೆ? -
ನಾಲ್ಕನೇ ಓಣಂ ಸಂಭ್ರಮ: ಪೂಕಳಂ ಸ್ಪರ್ಧೆಗೆ ಕ್ವಿಕ್ ಟಿಪ್ಸ್ ಮತ್ತು ಝೀರೋ-ವೇಸ್ಟ್ ಹ್ಯಾಕ್ಸ್! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ: ಇನ್ಮುಂದೆ ಕ್ಯಾನ್ ಮೇಲೆ ಈ ಹೆಸರು ಇರಲ್ಲ, FSSAI ಹೊಸ ರೂಲ್ಸ್! -
ರಕ್ಷಾಬಂಧನ 2026: ಚಂದ್ರಗ್ರಹಣದ ಭಯ ಬೇಡ, ರಾಖಿ ಕಟ್ಟಲು ಬೆಸ್ಟ್ ಟೈಮ್ ಇಲ್ಲಿದೆ! -
ಉರಿ ಬಿಸಿಲು, ತೇವಾಂಶದ ಕಾಟ: ಎಸಿ ಇಲ್ಲದಿದ್ದರೂ ಫಿಟ್ ಆಗಿರಲು 12 ನಿಮಿಷದ ಸರಳ ವರ್ಕೌಟ್!
ಯಡಿಯೂರಪ್ಪ ಜಾಮೀನು ಅರ್ಜಿ ಏನಾಯಿತು?
Short Story
oi-Staff
By Super

ತಾಜಾ ವರದಿ: ಸಿಬಿಐ ವಿಶೇಷ ಕೋರ್ಟ್ ಯಡಿಯೂರಪ್ಪ ಜಾಮೀನು ಅರ್ಜಿ ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಅವರು ನಾಳೆ, ನಾಳಿದ್ದು ತಮ್ಮ ಮೊಮ್ಮಗಳ ಮದುವೆಯಲ್ಲಿ ನಿರಾತಂಕವಾಗಿ ಭಾಗವಹಿಸಬಹುದು.
ಗಣಿ ಲಂಚ ಮತ್ತು ಡಿನೋಟಿಫಿಕೇಷನ್ ಪ್ರಕರಣಗಳಲ್ಲಿ ಸಿಬಿಐ ತನಿಖೆ ಆರಂಭಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತವರ ಕುಟುಂಬ ಸದಸ್ಯರು ಬಂಧನದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆಯು ಅಧೀನ ನ್ಯಾಯಾಲಯವೊಂದರಲ್ಲಿ ಕಳೆದ ವಾರ ನಡೆದಿತ್ತು.
Comments
Story first published: Tuesday, May 29, 2012, 15:31 [IST]
Other articles published on May 29, 2012



Click it and Unblock the Notifications