ಕನ್ನಡ  » ವಿಷಯ

Amavasya

ಈ ವರ್ಷದ ಅಮಾವಾಸ್ಯೆಗಳು ಯಾವಾಗ ಬಂದಿವೆ..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಹಿಂದೂ ಧರ್ಮದಲ್ಲಿ ಅಮವಾಸ್ಯೆಗೆ ವಿಶೇಷವಾದ ಮಹತ್ವವಿದೆ. ಈ ದಿನ ಪೂರ್ವಜರಿಗೆ ವಿಶೇಷ ಪೂಜೆ ಸಲ್ಲಿಸಿ, ಪೂರ್ವಜರಿಗೆ ತರ್ಪಣವನ್ನು ಅರ್ಪಿಸಲಾಗುತ್ತದೆ. ಪೂರ್ವಜರನ್ನು ಮೆಚ್ಚಿಸಲು ಮ...
ಈ ವರ್ಷದ ಅಮಾವಾಸ್ಯೆಗಳು ಯಾವಾಗ ಬಂದಿವೆ..? ಇಲ್ಲಿದೆ ಸಂಪೂರ್ಣ ಮಾಹಿತಿ..!

ಈ ವರ್ಷ ಕಾರ್ತಿಕ ಅಮವಾಸ್ಯೆ ಯಾವಾಗ? ಈ ದಿನ ತುಂಬಾ ಮಹತ್ವವಾದದ್ದು ಏಕೆ?
ಕಾರ್ತಿಕ ಅಮವಾಸ್ಯೆಗೆ ಹಿಂದೂ ಧರ್ಮದಲ್ಲಿ ತುಂಬಾನೇ ಮಹತ್ವವಿದೆ. ಕಾರ್ತಿಕ ಅಮವಾಸ್ಯೆಯ ದಿನ ತುಳಸಿ ಪೂಜೆಗೆ ವಿಶೇಷವಾದ ಮಹತ್ವವಿದೆ. ಈ ದಿನ ನದಿ ಸ್ನಾನ ಮಾಡಿ, ಸೂರ್ಯನಿಗೆ ಆರ್ಘ್ಯ ...
ದೀಪಾವಳಿ ಮಾರನೇಯ ದಿನವೇ ಸೋಮಾವತಿ ಅಮವಾಸ್ಯೆ: ಸಂಜೆ ಈ ಪರಿಹಾರ ಮಾಡಿದರೆ ಕಷ್ಟಗಳು ದೂರಾಗುವುದು
ದೀಪಾವಳಿಯ ಮಾರನೆಯ ದಿನ ಸೋಮಾವತಿ ಅಮವಾಸ್ಯೆ ಬಂದಿದೆ. ಸೋಮಾವತಿ ಅಮವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಈ ಸೋಮಾವತಿ ಅಮವಾಸ್ಯೆಯಂದು ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ಅ...
ದೀಪಾವಳಿ ಮಾರನೇಯ ದಿನವೇ ಸೋಮಾವತಿ ಅಮವಾಸ್ಯೆ: ಸಂಜೆ ಈ ಪರಿಹಾರ ಮಾಡಿದರೆ ಕಷ್ಟಗಳು ದೂರಾಗುವುದು
ಅಮವಾಸ್ಯೆ ಎಂಬುವುದು ಅಶುಭ ದಿನವೇ? ಈ ದಿನ ಯಾವ ದೇವರನ್ನು ಪೂಜಿಸಬೇಕು?
ಅಮವಾಸ್ಯೆ ಎಂದರೆ ತಿಂಗಳ ಅತ್ಯಂತ ಕತ್ತಲೆಯ ರಾತ್ರಿ. ಈ ಸಮಯದಲ್ಲಿ ಚಂದ್ರನ ಬೆಳಕು ಇರಲ್ಲ, ಸಂಜೆಯಾಗುತ್ತಿದ್ದಂತೆ ತುಂಬಾನೇ ಕತ್ತಲೆ ಆವರಿಸುವುದು, ಈ ಅಮವಾಸ್ಯೆಯ ಕತ್ತಲೆ ನೋಡುವಾಗ ...
ಆ. 16ಕ್ಕೆ ಶ್ರಾವಣ ಅಮವಾಸ್ಯೆ: ಈ ದಿನ ಏನು ಮಾಡಿದರೆ ಒಳ್ಳೆಯದು?
ಆಗಸ್ಟ್‌ 16ರಂದು ಶ್ರಾವಣ ಅಮವಾಸ್ಯೆ, ಇಂದಿಗೆ ಅಧಿಕ ಮಾಸದ ಶ್ರಾವಣ ಕೂಡ ಮುಕ್ತಾಯವಾಗಲಿದೆ, ನಾಳೆಯಿಂದ ನಿಜ ಶ್ರಾವಣ ಶುರುವಾಗಲಿದೆ. ಶಾಸ್ತ್ರಗಳ ಪ್ರಕಾರ ಈ ದಿನಕ್ಕೆ ತುಂಬಾನೇ ಮಹತ್...
ಆ. 16ಕ್ಕೆ ಶ್ರಾವಣ ಅಮವಾಸ್ಯೆ: ಈ ದಿನ ಏನು ಮಾಡಿದರೆ ಒಳ್ಳೆಯದು?
ಕಾಳಸರ್ಪ ದೋಷವಿದ್ದರೆ ಆಷಾಢ ಅಮವಾಸ್ಯೆಗೆ ಈ ಪರಿಹಾರ ಮಾಡಿ
ಜುಲೈ 17ಕ್ಕೆ ಆಷಾಢ ಅಮವಾಸ್ಯೆ, ಆಷಾಢ ಅಮವಾಸ್ಯೆ ಹಲವಾರು ಕಾರಣಗಳಿಂದ ಪ್ರಾಮುಖ್ಯತೆಯನ್ನು ಪಡೆದಿದೆ. ಈ ದಿನ ಪಿತೃದೋಷ ಪರಿಹಾರ ಮಾಡಲಾಗುವುದು ಅಷ್ಟು ಮಾತ್ರವಲ್ಲ ಯಾರಿಗೆ ಕಾಳ ಸರ್ಪ ...
Amavasya 2023 List: 2023ರಲ್ಲಿ ಬರುವ ಅಮವಾಸ್ಯೆ ದಿನ, ಮುಹೂರ್ತ ಮತ್ತು ಅಮವಾಸ್ಯೆಯ ಮಹತ್ವ ಸಂಪೂರ್ಣ ಮಾಹಿತಿ
ಹಿಂದೂ ಧರ್ಮದಲ್ಲಿ ಅಮಾವಾಸ್ಯೆಯನ್ನು ಶುಭ ದಿನವಲ್ಲ ಎಂದು ನಂಬಲಾಗುತ್ತದೆ. ಈ ದಿನ ಚಂದ್ರನ ಕರಾಳ ರಾತ್ರಿಯಾಗಿದೆ, ಅದಕ್ಕಾಗಿಯೇ ಈ ದಿನದಂದು ಹೊಸದನ್ನು ಪ್ರಾರಂಭಿಸುವುದು ದುರದೃಷ್...
Amavasya 2023 List: 2023ರಲ್ಲಿ ಬರುವ ಅಮವಾಸ್ಯೆ ದಿನ, ಮುಹೂರ್ತ ಮತ್ತು ಅಮವಾಸ್ಯೆಯ ಮಹತ್ವ ಸಂಪೂರ್ಣ ಮಾಹಿತಿ
ಫೆ.1 ಮೌನಿ ಅಮಾವಾಸ್ಯೆ: ಚಂದ್ರದೋಷ ನಿವಾರಣೆಗೆ ಹೀಗೆ ಮಾಡಿ
ಹಿಂದೂ ಧರ್ಮದಲ್ಲಿ ಅಮವಾಸ್ಯೆ ಮತ್ತು ಹುಣ್ಣಮೆ ತಿಥಿಗೆ ವಿಶೇಷ ಮಹತ್ವವಿದೆ. ಈ ಎರಡೂ ದಿನಾಂಕಗಳು ಚಂದ್ರನ ನಿರ್ದಿಷ್ಟ ಸ್ಥಾನಗಳನ್ನು ಆಧರಿಸಿದ್ದು, ಈ ದಿನಗಳಂದು ಚಂದ್ರನನ್ನು ಪೂಜ...
ಆಟಿ ಅಮಾವಾಸ್ಯೆ : ಜಾತಕದಲ್ಲಿರುವ ಪಿತೃದೋಷದಿಂದ ಮುಕ್ತಿ ಪಡೆಯಲು ಇಲ್ಲಿವೆ ಈ ಪರಿಹಾರ ಕ್ರಮಗಳು
ಪ್ರತಿ ತಿಂಗಳ ಅಮಾವಾಸ್ಯೆ ತಿಥಿ ಪೂರ್ವಜರಿಗೆ ಬಹಳ ಮುಖ್ಯ. ಈ ದಿನ ಪೂರ್ವಜರಿಗಾಗಿ ಕೆಲವು ಪ್ರಮುಖ ಕೆಲಸಗಳನ್ನು ಮಾಡಿದರೆ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ. ಇದರಿಂದ ಪಿತೃದೋಷ ನಿವ...
ಆಟಿ ಅಮಾವಾಸ್ಯೆ : ಜಾತಕದಲ್ಲಿರುವ ಪಿತೃದೋಷದಿಂದ ಮುಕ್ತಿ ಪಡೆಯಲು ಇಲ್ಲಿವೆ ಈ ಪರಿಹಾರ ಕ್ರಮಗಳು
ಜೇಷ್ಠ ಅಮಾವಾಸ್ಯೆ 2021: ಮಹತ್ವ, ಪೂಜಾ ವಿಧಾನ ಮತ್ತು ಈ ದಿನ ಮಾಡಬಾರದ ಕೆಲಸಗಳು
ಹಿಂದೂ ಪಂಚಾಂಗದ ಪ್ರಕಾರ ಜೇಷ್ಠ ಮಾಸದಲ್ಲಿ ಬರುವ ಅಮಾವಾಸ್ಯೆಯನ್ನು ಜೇಷ್ಠ ಅಮಾವಾಸ್ಯೆ ಎನ್ನುತ್ತಾರೆ. ಜೇಷ್ಠ ಅಮಾವಾಸ್ಯೆಯಂದು ಸೂರ್ಯ ಪುತ್ರ ಶನಿ ಜನಿಸಿದ ದಿನ ಆದ್ದರಿಂದ ಇಂದು ...
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾ...
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಮಾರ್ಚ್ ನಲ್ಲಿದೆ ಕಷ್ಟ ನಿವಾರಿಸುವ ಫಾಲ್ಗುಣ ಅಮವಾಸ್ಯೆ, ಯಾಕಿಷ್ಟು ಮಹತ್ವ ಗೊತ್ತಾ?
ಮಾರ್ಚ್ 13ರಂದು ಫಾಲ್ಗುಣ ಅಮಾವಾಸ್ಯೆ. ಈ ಅಮಾವಾಸ್ಯೆಯು ಸಂತೋಷ, ಸಂಪತ್ತು ಮತ್ತು ಅದೃಷ್ಟವನ್ನು ಸಾಧಿಸಲು ವಿಶೇಷವಾಗಿ ಫಲಪ್ರದವೆಂದು ಪರಿಗಣಿಸಲಾಗಿದ್ದು, ಪಾಲ್ಗುಣ ಅಥವಾ ಫಾಗುನ್ ಅ...
ಜನವರಿ 24ರ ಮೌನಿ ಅಮವಾಸ್ಯೆಯ ವಿಶೇಷತೆ ಏನು?
ಪ್ರತಿ ತಿಂಗಳು ಅಮವಾಸ್ಯೆ, ಹುಣ್ಣಿಮೆ ಬರುತ್ತದೆ. ಹಿಂದೂ ಪಂಚಾಂಗದ ಪ್ರಕಾರ ಪ್ರತಿಯೊಂದು ಅಮವಾಸ್ಯೆಯನ್ನು ಒಂದೊಂದು ಹೆಸರಿನಿಂದ ಕರೆಯಲಾಗುವುದು ಹಾಗೂ ಅದಕ್ಕೆ ವಿಶೇಷ ಪ್ರಾಮುಖ್...
ಜನವರಿ 24ರ ಮೌನಿ ಅಮವಾಸ್ಯೆಯ ವಿಶೇಷತೆ ಏನು?
 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
X
Desktop Bottom Promotion