ಕನ್ನಡ  » ವಿಷಯ

ಆಚರಣೆ

ಗಣೇಶ ಚತುರ್ಥಿ 2023 : ಶುಭ ಮುಹೂರ್ತ, ಪೂಜಾವಿಧಿ ಹೇಗಿರಬೇಕು?
ವಿನಾಯಕ ಚತುರ್ಥಿ ಅಥವಾ ಗಣೇಶ ಹಬ್ಬವನ್ನು ದೇಶದಾದ್ಯಂತ ಹಬಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಈ ಹಬ್ಬವನ್ನು 10 ದಿನಗಳ ಕಾಲ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶನ ವಿಗ...
ಗಣೇಶ ಚತುರ್ಥಿ 2023 : ಶುಭ ಮುಹೂರ್ತ, ಪೂಜಾವಿಧಿ ಹೇಗಿರಬೇಕು?

ರಾತ್ರಿ ಶ್ರೀ ಕೃಷ್ಣನ ಪೂಜೆಗೆ ಅಗತ್ಯವಾಗಿ ಬೇಕಾದ ವಸ್ತುಗಳಿವು!
ಈ ವರ್ಷ ಸೆಪ್ಟೆಂಬರ್ 6 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಹೆಚ್ಚಿನ ಕಡೆಗಳಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸೆಪ್ಟೆಂಬರ್ 6 ರಂದು ಆಚರಿಸಿದರೆ, ...
ಕೃಷ್ಣ ಜನ್ಮಾಷ್ಟಮಿಯಂದು ಪೂಜೆ ಸಲ್ಲಿಸುವಾಗ ಈ ತಪ್ಪುಗಳು ಆಗದಿರಲಿ!
ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ದೇಶಾದ್ಯಂತ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕೃಷ್ಣ ಜನ್ಮಾಷ್ಟಮಿಯ ದಿನದಂದು ದೇಶಾ...
ಕೃಷ್ಣ ಜನ್ಮಾಷ್ಟಮಿಯಂದು ಪೂಜೆ ಸಲ್ಲಿಸುವಾಗ ಈ ತಪ್ಪುಗಳು ಆಗದಿರಲಿ!
ಬಲರಾಮ ಜಯಂತಿ 2023 : ದಿನಾಂಕ, ಶುಭ ಮುಹೂರ್ತ, ಪೂಜಾವಿಧಿಯೇನು?
ಸನಾತನ ಪಂಚಾಂಗದ ಪ್ರಕಾರ ಪ್ರತಿ ವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಷಷ್ಠಿಯಂದು ಬಲರಾಮ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಸೆಪ್ಟೆಂಬರ್ 5 ರ ಮಂಗಳವಾರ ಬಲರಾಮ್ ಜಯಂತಿಯನ್ನು ...
ಬಹುಳಾ ಚತುರ್ಥಿ 2023: ಶುಭ ಮುಹೂರ್ತ, ಪೂಜಾ ವಿಧಿ ಹೇಗಿರಬೇಕು?
ಬಹುಳ ಚತುರ್ಥಿಯನ್ನು ಭಾದ್ರಪದ ಮಾಸದ ಕೃಷ್ಣ ಪಕ್ಷದ ಸಂಕಷ್ಟ ಚತುರ್ಥಿಯಂದು ಆಚರಿಸಲಾಗುತ್ತದೆ. ಈ ದಿನ ಗಣಪತಿಯ ಪೂಜೆಯ ಜೊತೆಗೆ ಹಸುಗೂಸನ್ನೂ ಪೂಜಿಸಲಾಗುತ್ತದೆ. ಸಂಕಷ್ಟಿ ಚತುರ್ಥಿ...
ಬಹುಳಾ ಚತುರ್ಥಿ 2023: ಶುಭ ಮುಹೂರ್ತ, ಪೂಜಾ ವಿಧಿ ಹೇಗಿರಬೇಕು?
ಸಹೋದರನಿಗೆ ರಾಕಿ ಕಟ್ಟುವಾಗ ಈ ಮಂತ್ರ ಪಠಿಸಿದ್ರೆ ಶುಭ!
ಶ್ರಾವಣ ಮಾಸದ ಹುಣ್ಣಿಮೆಯಂದು ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುವುದು. ಆದರೆ ಈ ಬಾರಿ ಭದ್ರ ಕಾಲದ ಕಾರಣದಿಂದ ಕೆಲವರು ಆಗಸ್ಟ್ 30 ರಂದು ಹಾಗೂ ಇನ್ನೂ ಕೆಲವರು ಆಗಸ್ಟ್ 31 ರಂದು ರಾಖಿ ...
ಸಂಪತ್ತು ಹೆಚ್ಚಾಗಲು ರಕ್ಷಾ ಬಂಧನದ ದಿನ ಈ ಪರಿಹಾರ ಕೈಗೊಳ್ಳಿ!
ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾಬಂಧನವನ್ನು ಆಗಸ್ಟ್ 31 ರ ಗುರುವಾರದಂದು ಆಚರಿಸಲಾಗುತ್ತದೆ. ಪ್ರತಿ ವರ್ಷ ಈ ಹಬ್ಬವನ್ನು ಶ್ರಾವನ ಮಾಸದ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಆಗ...
ಸಂಪತ್ತು ಹೆಚ್ಚಾಗಲು ರಕ್ಷಾ ಬಂಧನದ ದಿನ ಈ ಪರಿಹಾರ ಕೈಗೊಳ್ಳಿ!
ಪುತ್ರದಾ ಏಕಾದಶಿ : ಈ 6 ರಾಶಿಯವರಿಗೆ ಅದೃಷ್ಟವೋ ಅದೃಷ್ಟ!
ಹಿಂದೂ ಧರ್ಮದಲ್ಲಿ ಏಕಾದಶಿಗೆ ವಿಶೇಷ ಮಹತ್ವವಿದೆ. ಅದ್ರಲ್ಲೂ ಜನರು ಶ್ರಾವನದಲ್ಲಿ ಬರುವ ಪುತ್ರದಾ ಏಕಾದಶಿಯನ್ನು ಬಹಳ ಪ್ರಮುಖವಾದ ಏಕಾದಶಿ ಎಂದು ಹೇಳಲಾಗುತ್ತದೆ. ಈ ದಿನ ಭಕ್ತಿಯಿ...
ದೀಪ ಹಚ್ಚುವಾಗ ಕೈ ಸುಟ್ಟು ಹೋದರೆ ಏನರ್ಥ! ಇದು ಅಪಶಕುನನಾ?
ಹಿಂದೂ ಧರ್ಮದಲ್ಲಿ ದೇವರನ್ನು ಭಕ್ತಿಯಿಂದ ಪೂಜಿಸಿ, ಪೂಜಾ ಕೈಂಕರ್ಯಗಳನ್ನು ಕೈಗೊಳ್ಳುವ ಕ್ರಮವಿದೆ. ಸಾಮಾನ್ಯವಾಗಿ ಎಲ್ಲಾ ಮನೆಗಳಲ್ಲಿ ಮನೆಯ ಯಾರಾದರೂ ಒಬ್ಬ ಸದಸ್ಯ ಬೆಳಗ್ಗೆ ಎದ್ದ...
ದೀಪ ಹಚ್ಚುವಾಗ ಕೈ ಸುಟ್ಟು ಹೋದರೆ ಏನರ್ಥ! ಇದು ಅಪಶಕುನನಾ?
ವರಮಹಾಲಕ್ಷ್ಮೀ 2023: ವರಮಹಾಲಕ್ಷ್ಮೀ ಹಬ್ಬದಂದು ಯಾವ ರಾಶಿಯವರು ಯಾವ ಮಂತ್ರ ಪಠಿಸಿದ್ರೆ ಶುಭ!
ಭಾರತದಲ್ಲಿ ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಅದ್ರಲ್ಲೂ ದಕ್ಷಿಣ ಭಾರತೀಯರಿಗೆ ಈ ಹಬ್ಬ ಮತ್ತಷ್ಟು ವಿಶೇಷ ಅಂತಾನೇ ಹೇಳಬಹುದು. ಏಕೆಂದರೆ ವರ...
Varamahalakshmi vratha 2023: ವರ ಮಹಾಲಕ್ಷ್ಮೀ ಹಬ್ಬದ ದಿನ ಈ 4 ವಸ್ತುಗಳನ್ನು ಮನೆಗೆ ತಂದರೆ ಶುಭವಾಗಲಿದೆ!
ಭಾರತೀಯ ಸಂಸ್ಕೃತಿಯಲ್ಲಿ ವರ ಮಹಾಲಕ್ಷ್ಮೀ ಹಬ್ಬಕ್ಕೆ ಬಹಳ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಅದ್ರಲ್ಲೂ ದಕ್ಷಿಣ ಭಾರದಲ್ಲಿ ಈ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ...
Varamahalakshmi vratha 2023: ವರ ಮಹಾಲಕ್ಷ್ಮೀ ಹಬ್ಬದ ದಿನ ಈ 4 ವಸ್ತುಗಳನ್ನು ಮನೆಗೆ ತಂದರೆ ಶುಭವಾಗಲಿದೆ!
5ನೇ ಶ್ರಾವಣ ಸೋಮವಾರ : ಪೂಜಾ ವಿಧಿ, ಆಚರಣೆ ಹೇಗಿರಬೇಕು?
ಶ್ರಾವಣ ಹಿಂದೂಗಳಿಗೆ ಒಂದು ರೀತಿ ವಿಶೇಷವಾದ ತಿಂಗಳು. ಈ ಸಮಯದಲ್ಲಿ ಶಿವನಿಗೆ ಭಕ್ತಿಯಿಂದ ಪೂಜೆ ಮಾಡಿ, ಉಪವಾಸವನ್ನು ಕೈಗೊಂಡರೆ ಆತ ನಮ್ಮೆಲ್ಲರ ಇಷ್ಟಾರ್ಥಗಳನ್ನು ನೆರವೇರಿಸುತ್ತಾ...
ಈ ಶ್ರಾವಣದಲ್ಲಿ ಅಗತ್ಯವಾಗಿ ಮಾಡಲೇಬೇಕಾದ ಕಾರ್ಯಗಳಿವು!
ಶ್ರಾವಣ ಪವಿತ್ರವಾದ ಮಾಸ. ಈ ತಿಂಗಳನ್ನು ಶಿವನ ಆರಾಧನೆಗಾಗಿ ಮುಡಿಪಾಗಿ ಇಡಲಾಗುತ್ತದೆ. ಈ ಸಮಯದಲ್ಲಿ ಶಿವನನ್ನು ಪೂಜಿಸೋದ್ರಿಂದ ನಮ್ಮೆಲ್ಲಾ ಆಸೆ ಹಾಗೂ ಬಯಕೆಗಳು ನೆರವೇರುತ್ತೆ ಎನ...
ಈ ಶ್ರಾವಣದಲ್ಲಿ ಅಗತ್ಯವಾಗಿ ಮಾಡಲೇಬೇಕಾದ ಕಾರ್ಯಗಳಿವು!
ಆಂಜನೇಯನಿಗೆ ತುಳಸಿಯನ್ನು ಅರ್ಪಿಸೋದ್ಯಾಕೆ? ಇದರ ಹಿಂದಿನ ಕಥೆಯೇನು?
ತುಳಸಿಗೆ ಹಿಂದೂ ಧರ್ಮದಲ್ಲಿ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಸಾಮಾನ್ಯವಾಗಿ ಎಲ್ಲಾ ದೇವರಿಗೂ ಪೂಜಾ ಸಮಯದಲ್ಲಿ ತುಳಸಿಯನ್ನು ಅರ್ಪಣೆ ಮಾಡಲಾಗುತ್ತದೆ. ತುಳಸಿಯನ್ನು ಅರ್ಪಣೆ ಮಾ...
 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
X
Desktop Bottom Promotion